2:37 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸಾಲು ಸಾಲು ಸರಕಾರಿ ರಜೆ: ಕಾಫಿನಾಡಿನಲ್ಲಿ ಪ್ರವಾಸಿಗರ ಪ್ರವಾಹ; ಮುಳ್ಳಯ್ಯನಗಿರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

01/11/2024, 14:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸಾಲು-ಸಾಲು ರಜೆ ಹಿನ್ನೆಲೆಯಲ್ಲಿ ಕಾಫಿನಾಡು ಚಿಕ್ಕಮಗಳೂರು ಪ್ರವಾಸಿಗರ ಪ್ರವಾಹದಿಂದ ತುಂಬಿ ಹೋಗಿದೆ.


ಮುಳ್ಳಯ್ಯನಗಿರಿಯಲ್ಲಿ ಬೆಳ್ಳಂ ಬೆಳಗ್ಗೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾರೀ ಪ್ರವಾಸಿಗರ ಆಗಮನದಿಂದ ಗಿರಿ ತುದಿಯಲ್ಲಿ ಟ್ರಾಫಿಕ್ ಜಾಮ್ ನಡೆದಿದೆ. ಹೋಗಿರುವ ವಾಹನಗಳು ವಾಪಸ್ ಬರೋದಕ್ಕೆ ಜಾಗವೇ ಇಲ್ಲದಂತೆ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ನಿಯಂತ್ರಿಸಲು ಪೊಲೀಸರು, ಸ್ಥಳಿಯರ ಹರಸಾಹಸ ಪಟ್ಟಿದ್ದಾರೆ. ನಿರಂತರ ಮಳೆಯಿಂದ ಇಮ್ಮಡಿಗೊಂಡಿರೋ ಮುಳ್ಳಯ್ಯನಗಿರಿ ಸೌಂದರ್ಯ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಪ್ರಕೃತಿ ಸೊಬಗನ್ನ ಕಂಡು ಪ್ರವಾಸಿಗರು ಮೂಕವಿಸ್ಮಿತರಾಗಿದ್ದಾರೆ. ಸಿಂಗಲ್ ರಸ್ತೆಯ ಗಿರಿ ತುದಿಯಲ್ಲಿ ಟ್ರಾಫಿಕ್ ಡ್ರೈವಿಂಗ್ ಕಿರಿಕಿರಿ ಉಂಟು ಮಾಡಿದೆ.
ಸ್ವಲ್ಪ ಎಚ್ಚರ ತಪ್ಪಿದರೂ ದೊಡ್ಡ ಅನಾಹುತ ಸಂಭವಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು