12:13 AM Tuesday30 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ…

ಇತ್ತೀಚಿನ ಸುದ್ದಿ

ಸಚಿವ ಸ್ಥಾನದ ಮೇಲೆ ನನಗೆ ಆಸೆ ಇಲ್ಲ; ಮೈತ್ರಿ ಸರಕಾರ ಪತನಗೊಳಿಸಿದ್ದು ಸಂತೋಷ ಉಂಟು ಮಾಡಿದೆ: ರಮೇಶ್ ಜಾರಕಿಹೊಳಿ

14/08/2021, 13:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಚಿವ ಸ್ಥಾನದ ಮೇಲೆ ನನಗೆ ಆಸೆಯಿಲ್ಲ. ಬಿಜೆಪಿ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ದನಿದ್ದೇನೆ.ಮಂತ್ರಿಗಿರಿಗಿಂತಲೂ ಮೈತ್ರಿ ಸರಕಾರನ್ನು

ಪತನಗೊಳಿಸಿದ್ದು ನನಗೆ ಸಂತೋಷ ಉಂಟು ಮಾಡಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಅಥಣಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೂರರ ವಿರುದ್ಧ ಯಾವಾಗಲೂ ಷಡ್ಯಂತ್ರಗಳು ಇದ್ದೇ ಇರುತ್ತವೆ. ಅದನ್ನೆಲ್ಲ ಮೆಟ್ಟಿ ನಿಂತು ಗಟ್ಟಿಯಾಗಿದ್ದೇವೆ

ಅಥಣಿಗೆ ನಾನು ಇಲ್ಲಿನ ನೀರಾವರಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯದ ಕುರಿತು ಭೇಟಿ ನೀಡಿದ್ದೇನೆ ಹೊರತು ಬೇರೆ ಯಾವುದೇ ಉದ್ದೇಶವಿಲ್ಲ. ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸುವ ಸಂಬಂಧ ಅವಲೋಕನ ನಡೆಸಲು ಬಂದಿದ್ದೇನೆ ಎಂದರು.

ಶಾಸಕ ಮಹೇಶ್ ಕುಮಟಳ್ಳಿ ಯವರಿಂಲೇ ನಾನು ಮಂತ್ರಿಯಾದೆ. ಮುಂದಿನ ದಿನಗಳಲ್ಲಿ ಮಹೇಶ ಕುಮಟಳ್ಳಿಗೆ ಒಳ್ಳೆಯ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಜಾರಕಿಹೊಳಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು