2:11 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ಸಮ್ಮುಖದಲ್ಲಿ ಕೈರಬೆಟ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

24/04/2023, 21:47

ಕಾರ್ಕಳ(reporterkarnataka.com): ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಮಂದಿ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕ ಮತ್ತು ಸಚಿವ ವಿ.ಸುನಿಲ್ ಕುಮಾರ್ ಅವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಸಚಿವರ ಸಮ್ಮುಖದಲ್ಲಿ
ಬಿಜೆಪಿಗೆ ಸೇರ್ಪಡೆಗೊಂಡರು.
ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧಾ ಕೈರಬೆಟ್ಟು, ಸುಪ್ರೀತ ಕೈರಬೆಟ್ಟು, ಮೂರ್ತಿ ನೆಲ್ಲಿಗುಡ್ಡೆ, ನಾಗರಾಜ್ ಕೈರಬೆಟ್ಟು, ಮೊದಲಾದವರು ಸ್ವ- ಇಚ್ಛೆಯಿಂದ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸುಮಿತ್ ಶೆಟ್ಟಿ, ಕಲ್ಯಾ ಗ್ರಾಪಂ ಅಧ್ಯಕ್ಷರಾದ ಸಂಜೀವ ಶೆಟ್ಟಿ, ಉಪಾಧ್ಯಕ್ಷರಾದ ಸುಪ್ರೀಯಾ ಕೋಟ್ಯಾನ್, ಪ್ರಮುಖರಾದ ಕೃಷ್ಣರಾಜ ರೈ ಕುಂಟಾಡಿ, ರವಿರಾಜ ಉಪಾದ್ಯಾಯ, ನಾಗಭೂಷಣ್, ಸುನೀಲ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು