10:11 AM Monday20 - July 2026
ಬ್ರೇಕಿಂಗ್ ನ್ಯೂಸ್
ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ…

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ಸಮ್ಮುಖದಲ್ಲಿ ಕೈರಬೆಟ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

24/04/2023, 21:47

ಕಾರ್ಕಳ(reporterkarnataka.com): ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಮಂದಿ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕ ಮತ್ತು ಸಚಿವ ವಿ.ಸುನಿಲ್ ಕುಮಾರ್ ಅವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಸಚಿವರ ಸಮ್ಮುಖದಲ್ಲಿ
ಬಿಜೆಪಿಗೆ ಸೇರ್ಪಡೆಗೊಂಡರು.
ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧಾ ಕೈರಬೆಟ್ಟು, ಸುಪ್ರೀತ ಕೈರಬೆಟ್ಟು, ಮೂರ್ತಿ ನೆಲ್ಲಿಗುಡ್ಡೆ, ನಾಗರಾಜ್ ಕೈರಬೆಟ್ಟು, ಮೊದಲಾದವರು ಸ್ವ- ಇಚ್ಛೆಯಿಂದ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸುಮಿತ್ ಶೆಟ್ಟಿ, ಕಲ್ಯಾ ಗ್ರಾಪಂ ಅಧ್ಯಕ್ಷರಾದ ಸಂಜೀವ ಶೆಟ್ಟಿ, ಉಪಾಧ್ಯಕ್ಷರಾದ ಸುಪ್ರೀಯಾ ಕೋಟ್ಯಾನ್, ಪ್ರಮುಖರಾದ ಕೃಷ್ಣರಾಜ ರೈ ಕುಂಟಾಡಿ, ರವಿರಾಜ ಉಪಾದ್ಯಾಯ, ನಾಗಭೂಷಣ್, ಸುನೀಲ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು