6:59 AM Wednesday2 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ಸಮ್ಮುಖದಲ್ಲಿ ಕೈರಬೆಟ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

24/04/2023, 21:47

ಕಾರ್ಕಳ(reporterkarnataka.com): ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಮಂದಿ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕ ಮತ್ತು ಸಚಿವ ವಿ.ಸುನಿಲ್ ಕುಮಾರ್ ಅವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಸಚಿವರ ಸಮ್ಮುಖದಲ್ಲಿ
ಬಿಜೆಪಿಗೆ ಸೇರ್ಪಡೆಗೊಂಡರು.
ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧಾ ಕೈರಬೆಟ್ಟು, ಸುಪ್ರೀತ ಕೈರಬೆಟ್ಟು, ಮೂರ್ತಿ ನೆಲ್ಲಿಗುಡ್ಡೆ, ನಾಗರಾಜ್ ಕೈರಬೆಟ್ಟು, ಮೊದಲಾದವರು ಸ್ವ- ಇಚ್ಛೆಯಿಂದ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸುಮಿತ್ ಶೆಟ್ಟಿ, ಕಲ್ಯಾ ಗ್ರಾಪಂ ಅಧ್ಯಕ್ಷರಾದ ಸಂಜೀವ ಶೆಟ್ಟಿ, ಉಪಾಧ್ಯಕ್ಷರಾದ ಸುಪ್ರೀಯಾ ಕೋಟ್ಯಾನ್, ಪ್ರಮುಖರಾದ ಕೃಷ್ಣರಾಜ ರೈ ಕುಂಟಾಡಿ, ರವಿರಾಜ ಉಪಾದ್ಯಾಯ, ನಾಗಭೂಷಣ್, ಸುನೀಲ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು