1:37 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ಸಮ್ಮುಖದಲ್ಲಿ ಕೈರಬೆಟ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

24/04/2023, 21:47

ಕಾರ್ಕಳ(reporterkarnataka.com): ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಮಂದಿ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕ ಮತ್ತು ಸಚಿವ ವಿ.ಸುನಿಲ್ ಕುಮಾರ್ ಅವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಸಚಿವರ ಸಮ್ಮುಖದಲ್ಲಿ
ಬಿಜೆಪಿಗೆ ಸೇರ್ಪಡೆಗೊಂಡರು.
ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧಾ ಕೈರಬೆಟ್ಟು, ಸುಪ್ರೀತ ಕೈರಬೆಟ್ಟು, ಮೂರ್ತಿ ನೆಲ್ಲಿಗುಡ್ಡೆ, ನಾಗರಾಜ್ ಕೈರಬೆಟ್ಟು, ಮೊದಲಾದವರು ಸ್ವ- ಇಚ್ಛೆಯಿಂದ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸುಮಿತ್ ಶೆಟ್ಟಿ, ಕಲ್ಯಾ ಗ್ರಾಪಂ ಅಧ್ಯಕ್ಷರಾದ ಸಂಜೀವ ಶೆಟ್ಟಿ, ಉಪಾಧ್ಯಕ್ಷರಾದ ಸುಪ್ರೀಯಾ ಕೋಟ್ಯಾನ್, ಪ್ರಮುಖರಾದ ಕೃಷ್ಣರಾಜ ರೈ ಕುಂಟಾಡಿ, ರವಿರಾಜ ಉಪಾದ್ಯಾಯ, ನಾಗಭೂಷಣ್, ಸುನೀಲ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು