12:46 PM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ಸಮ್ಮುಖದಲ್ಲಿ ಕೈರಬೆಟ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

24/04/2023, 21:47

ಕಾರ್ಕಳ(reporterkarnataka.com): ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಮಂದಿ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕ ಮತ್ತು ಸಚಿವ ವಿ.ಸುನಿಲ್ ಕುಮಾರ್ ಅವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಸಚಿವರ ಸಮ್ಮುಖದಲ್ಲಿ
ಬಿಜೆಪಿಗೆ ಸೇರ್ಪಡೆಗೊಂಡರು.
ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧಾ ಕೈರಬೆಟ್ಟು, ಸುಪ್ರೀತ ಕೈರಬೆಟ್ಟು, ಮೂರ್ತಿ ನೆಲ್ಲಿಗುಡ್ಡೆ, ನಾಗರಾಜ್ ಕೈರಬೆಟ್ಟು, ಮೊದಲಾದವರು ಸ್ವ- ಇಚ್ಛೆಯಿಂದ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸುಮಿತ್ ಶೆಟ್ಟಿ, ಕಲ್ಯಾ ಗ್ರಾಪಂ ಅಧ್ಯಕ್ಷರಾದ ಸಂಜೀವ ಶೆಟ್ಟಿ, ಉಪಾಧ್ಯಕ್ಷರಾದ ಸುಪ್ರೀಯಾ ಕೋಟ್ಯಾನ್, ಪ್ರಮುಖರಾದ ಕೃಷ್ಣರಾಜ ರೈ ಕುಂಟಾಡಿ, ರವಿರಾಜ ಉಪಾದ್ಯಾಯ, ನಾಗಭೂಷಣ್, ಸುನೀಲ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು