1:15 PM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ಸಮ್ಮುಖದಲ್ಲಿ ಕೈರಬೆಟ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

24/04/2023, 21:47

ಕಾರ್ಕಳ(reporterkarnataka.com): ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಮಂದಿ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕ ಮತ್ತು ಸಚಿವ ವಿ.ಸುನಿಲ್ ಕುಮಾರ್ ಅವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಸಚಿವರ ಸಮ್ಮುಖದಲ್ಲಿ
ಬಿಜೆಪಿಗೆ ಸೇರ್ಪಡೆಗೊಂಡರು.
ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧಾ ಕೈರಬೆಟ್ಟು, ಸುಪ್ರೀತ ಕೈರಬೆಟ್ಟು, ಮೂರ್ತಿ ನೆಲ್ಲಿಗುಡ್ಡೆ, ನಾಗರಾಜ್ ಕೈರಬೆಟ್ಟು, ಮೊದಲಾದವರು ಸ್ವ- ಇಚ್ಛೆಯಿಂದ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸುಮಿತ್ ಶೆಟ್ಟಿ, ಕಲ್ಯಾ ಗ್ರಾಪಂ ಅಧ್ಯಕ್ಷರಾದ ಸಂಜೀವ ಶೆಟ್ಟಿ, ಉಪಾಧ್ಯಕ್ಷರಾದ ಸುಪ್ರೀಯಾ ಕೋಟ್ಯಾನ್, ಪ್ರಮುಖರಾದ ಕೃಷ್ಣರಾಜ ರೈ ಕುಂಟಾಡಿ, ರವಿರಾಜ ಉಪಾದ್ಯಾಯ, ನಾಗಭೂಷಣ್, ಸುನೀಲ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು