5:09 PM Thursday27 - November 2025
ಬ್ರೇಕಿಂಗ್ ನ್ಯೂಸ್
ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ…

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ಸಮ್ಮುಖದಲ್ಲಿ ಕೈರಬೆಟ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

24/04/2023, 21:47

ಕಾರ್ಕಳ(reporterkarnataka.com): ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಮಂದಿ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕ ಮತ್ತು ಸಚಿವ ವಿ.ಸುನಿಲ್ ಕುಮಾರ್ ಅವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಸಚಿವರ ಸಮ್ಮುಖದಲ್ಲಿ
ಬಿಜೆಪಿಗೆ ಸೇರ್ಪಡೆಗೊಂಡರು.
ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧಾ ಕೈರಬೆಟ್ಟು, ಸುಪ್ರೀತ ಕೈರಬೆಟ್ಟು, ಮೂರ್ತಿ ನೆಲ್ಲಿಗುಡ್ಡೆ, ನಾಗರಾಜ್ ಕೈರಬೆಟ್ಟು, ಮೊದಲಾದವರು ಸ್ವ- ಇಚ್ಛೆಯಿಂದ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸುಮಿತ್ ಶೆಟ್ಟಿ, ಕಲ್ಯಾ ಗ್ರಾಪಂ ಅಧ್ಯಕ್ಷರಾದ ಸಂಜೀವ ಶೆಟ್ಟಿ, ಉಪಾಧ್ಯಕ್ಷರಾದ ಸುಪ್ರೀಯಾ ಕೋಟ್ಯಾನ್, ಪ್ರಮುಖರಾದ ಕೃಷ್ಣರಾಜ ರೈ ಕುಂಟಾಡಿ, ರವಿರಾಜ ಉಪಾದ್ಯಾಯ, ನಾಗಭೂಷಣ್, ಸುನೀಲ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು