11:16 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ಸಮ್ಮುಖದಲ್ಲಿ ಕೈರಬೆಟ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

24/04/2023, 21:47

ಕಾರ್ಕಳ(reporterkarnataka.com): ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಮಂದಿ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕ ಮತ್ತು ಸಚಿವ ವಿ.ಸುನಿಲ್ ಕುಮಾರ್ ಅವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಸಚಿವರ ಸಮ್ಮುಖದಲ್ಲಿ
ಬಿಜೆಪಿಗೆ ಸೇರ್ಪಡೆಗೊಂಡರು.
ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧಾ ಕೈರಬೆಟ್ಟು, ಸುಪ್ರೀತ ಕೈರಬೆಟ್ಟು, ಮೂರ್ತಿ ನೆಲ್ಲಿಗುಡ್ಡೆ, ನಾಗರಾಜ್ ಕೈರಬೆಟ್ಟು, ಮೊದಲಾದವರು ಸ್ವ- ಇಚ್ಛೆಯಿಂದ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸುಮಿತ್ ಶೆಟ್ಟಿ, ಕಲ್ಯಾ ಗ್ರಾಪಂ ಅಧ್ಯಕ್ಷರಾದ ಸಂಜೀವ ಶೆಟ್ಟಿ, ಉಪಾಧ್ಯಕ್ಷರಾದ ಸುಪ್ರೀಯಾ ಕೋಟ್ಯಾನ್, ಪ್ರಮುಖರಾದ ಕೃಷ್ಣರಾಜ ರೈ ಕುಂಟಾಡಿ, ರವಿರಾಜ ಉಪಾದ್ಯಾಯ, ನಾಗಭೂಷಣ್, ಸುನೀಲ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು