1:35 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸದ್ದಿಲ್ಲದೆ ಹೆಚ್ಚುತ್ತಿದೆ ಎಚ್ ಐವಿ ಸೋಂಕು: ಉಡುಪಿ ಜಿಲ್ಲೆಯಲ್ಲಿ 6 ತಿಂಗಳಿನಲ್ಲಿ 57 ಮಂದಿ ಸಾವು

18/07/2022, 21:48

ಉಡುಪಿ(reporterkarnataka.com): ಜಿಲ್ಲೆಯಲ್ಲಿ ಕೊರೊನಾದ ಭಯದ ನಡುವೆ ಸದ್ದಿಲ್ಲದೆ ಎಚ್ ಐವಿ ಸೋಂಕು ಏರಿಕೆಯಾಗುತ್ತಿದ್ದು, ಕಳೆದ 6 ತಿಂಗಳಲ್ಲಿ 57 ಜನ ಸಾವಿಗೀಡಾಗಿರುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ

ವರ್ಷದ ಜನವರಿಯಿಂದ ಜೂನ್‌ ತಿಂಗಳವರೆಗೆ ಒಟ್ಟು 142 ಪ್ರಕರಣಗಳು ಕಂಡು ಬಂದಿದ್ದು, 57 ಮಂದಿ ಸಾವನ್ನಪ್ಪಿದ್ದಾರೆ. ನಗರ ಗ್ರಾಮಾಂತರ ಪ್ರದೇಶಗಳಲ್ಲಿ ಸಮಾನ ರೀತಿಯಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತಿದೆ. 

ಉಡುಪಿ ಜಿಲ್ಲಾಸ್ಪತ್ರೆ ಬ್ರಹ್ಮಾವರ, ಬೈಂದೂರು, ಹೆಬ್ರಿ, ಕಾರ್ಕಳ, ನಿಟ್ಟೆಯಲ್ಲಿ ಲಿಂಕ್‌ ಎಆರ್‌ಟಿ ಕೇಂದ್ರಗಳಲ್ಲಿ ಹೆ ಐವಿ ಟೆಸ್ಟ್ ಮಾಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು