10:54 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಸದ್ದಿಲ್ಲದೆ ಹೆಚ್ಚುತ್ತಿದೆ ಎಚ್ ಐವಿ ಸೋಂಕು: ಉಡುಪಿ ಜಿಲ್ಲೆಯಲ್ಲಿ 6 ತಿಂಗಳಿನಲ್ಲಿ 57 ಮಂದಿ ಸಾವು

18/07/2022, 21:48

ಉಡುಪಿ(reporterkarnataka.com): ಜಿಲ್ಲೆಯಲ್ಲಿ ಕೊರೊನಾದ ಭಯದ ನಡುವೆ ಸದ್ದಿಲ್ಲದೆ ಎಚ್ ಐವಿ ಸೋಂಕು ಏರಿಕೆಯಾಗುತ್ತಿದ್ದು, ಕಳೆದ 6 ತಿಂಗಳಲ್ಲಿ 57 ಜನ ಸಾವಿಗೀಡಾಗಿರುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ

ವರ್ಷದ ಜನವರಿಯಿಂದ ಜೂನ್‌ ತಿಂಗಳವರೆಗೆ ಒಟ್ಟು 142 ಪ್ರಕರಣಗಳು ಕಂಡು ಬಂದಿದ್ದು, 57 ಮಂದಿ ಸಾವನ್ನಪ್ಪಿದ್ದಾರೆ. ನಗರ ಗ್ರಾಮಾಂತರ ಪ್ರದೇಶಗಳಲ್ಲಿ ಸಮಾನ ರೀತಿಯಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತಿದೆ. 

ಉಡುಪಿ ಜಿಲ್ಲಾಸ್ಪತ್ರೆ ಬ್ರಹ್ಮಾವರ, ಬೈಂದೂರು, ಹೆಬ್ರಿ, ಕಾರ್ಕಳ, ನಿಟ್ಟೆಯಲ್ಲಿ ಲಿಂಕ್‌ ಎಆರ್‌ಟಿ ಕೇಂದ್ರಗಳಲ್ಲಿ ಹೆ ಐವಿ ಟೆಸ್ಟ್ ಮಾಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು