10:16 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸಹಬಾಳ್ವೆ, ಸಾಮರಸ್ಯ ಎನ್ನೆಸ್ಸೆಸ್ ಜೀವಾಳ: ರವಿಶಂಕರ್ ಶೆಟ್ಟಿ ಬಡಾಜೆ

18/01/2023, 19:58

ಬಂಟ್ವಾಳ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ರಾ.ಸೇ.ಯೋ.ಘಟಕದ 7 ದಿನಗಳ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಲೋರೋಟ್ಟೋ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೇ|ಫಾ|ಪ್ರಾನಿಸ್ ಕ್ರಾಸ್ತಾ ಮಾತನಾಡಿ ಶಿಸ್ತು ಸಂಯಮ ಮತ್ತು ಜೀವನಕೌಶಲ್ಯ ಕ್ಕೆ ಎನ್.ಎಸ್.ಎಸ್ ಶಿಬಿರ ಮಾದರಿ ತಿಳಿಸಿದರು.

ಕಾಲೇಜಿನ ಕಾರ್ಯಾಧ್ಯಕ್ಷ ಪ್ರಸಾದ್ ಕುಮಾರ್ ರೈ ಎನ್.ಎಸ್.ಎಸ್. ಶಿಬಿರದಿಂದ ಬದುಕಿಗೆ ಬೇಕಾದ ಅಪಾರ ಮಾಹಿತಿ ಪಡೆಯಬಹುದು ಎಂದರು.

ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕ ಡಾ.ಸತೀಶ್ ಗಟ್ಟಿ, ರೋಟರಿ ಕ್ಲಬ್ ಅಧ್ಯಕ್ಷೆ ಶೃತಿ ಮಾಡ್ತ, ಅಮ್ಟಾಡಿ ಪಂಚಾಯತ್ ಉಪಾಧ್ಯಕ್ಷ ಸುನೀಲ್ ಕೆ.ಸದಸ್ಯ ಫೆಲಿಕ್ಸ್ ಡಿಸೋಜಾ,ಆ.ಹಿ.ಪ್ರಾ.ಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಇಢೋಲಿನ ರೊಡ್ರಿಗಸ್ ಉಪಸ್ಥಿತರಿದ್ದರು.

ಸ.ಪ್ರ.ದ.ಕಾಲೇಜು ಬಂಟ್ವಾಳದ ಪ್ರಾಂಶುಪಾಲರಾದ ಡಾ.ಪ್ರಕಾಶ್ ಚಂದ್ರ ಬಿ. ಅಧ್ಯಕ್ಷತೆ ವಹಿಸಿದರು.ರಾ.ಸೇ.ಯೋ.ಯೋಜನಾಧಿಕಾರಿ ಪ್ರೋ.ಹೈದರಾಲಿ ಸ್ವಾಗತಿಸಿದರು.ಸುಜನ್ಯಾ ವಂದಿಸಿದರು. ಅಂಜಲಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು