3:01 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಸಹಬಾಳ್ವೆ, ಸಾಮರಸ್ಯ ಎನ್ನೆಸ್ಸೆಸ್ ಜೀವಾಳ: ರವಿಶಂಕರ್ ಶೆಟ್ಟಿ ಬಡಾಜೆ

18/01/2023, 19:58

ಬಂಟ್ವಾಳ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ರಾ.ಸೇ.ಯೋ.ಘಟಕದ 7 ದಿನಗಳ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಲೋರೋಟ್ಟೋ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೇ|ಫಾ|ಪ್ರಾನಿಸ್ ಕ್ರಾಸ್ತಾ ಮಾತನಾಡಿ ಶಿಸ್ತು ಸಂಯಮ ಮತ್ತು ಜೀವನಕೌಶಲ್ಯ ಕ್ಕೆ ಎನ್.ಎಸ್.ಎಸ್ ಶಿಬಿರ ಮಾದರಿ ತಿಳಿಸಿದರು.

ಕಾಲೇಜಿನ ಕಾರ್ಯಾಧ್ಯಕ್ಷ ಪ್ರಸಾದ್ ಕುಮಾರ್ ರೈ ಎನ್.ಎಸ್.ಎಸ್. ಶಿಬಿರದಿಂದ ಬದುಕಿಗೆ ಬೇಕಾದ ಅಪಾರ ಮಾಹಿತಿ ಪಡೆಯಬಹುದು ಎಂದರು.

ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕ ಡಾ.ಸತೀಶ್ ಗಟ್ಟಿ, ರೋಟರಿ ಕ್ಲಬ್ ಅಧ್ಯಕ್ಷೆ ಶೃತಿ ಮಾಡ್ತ, ಅಮ್ಟಾಡಿ ಪಂಚಾಯತ್ ಉಪಾಧ್ಯಕ್ಷ ಸುನೀಲ್ ಕೆ.ಸದಸ್ಯ ಫೆಲಿಕ್ಸ್ ಡಿಸೋಜಾ,ಆ.ಹಿ.ಪ್ರಾ.ಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಇಢೋಲಿನ ರೊಡ್ರಿಗಸ್ ಉಪಸ್ಥಿತರಿದ್ದರು.

ಸ.ಪ್ರ.ದ.ಕಾಲೇಜು ಬಂಟ್ವಾಳದ ಪ್ರಾಂಶುಪಾಲರಾದ ಡಾ.ಪ್ರಕಾಶ್ ಚಂದ್ರ ಬಿ. ಅಧ್ಯಕ್ಷತೆ ವಹಿಸಿದರು.ರಾ.ಸೇ.ಯೋ.ಯೋಜನಾಧಿಕಾರಿ ಪ್ರೋ.ಹೈದರಾಲಿ ಸ್ವಾಗತಿಸಿದರು.ಸುಜನ್ಯಾ ವಂದಿಸಿದರು. ಅಂಜಲಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು