11:55 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸಹಬಾಳ್ವೆ, ಸಾಮರಸ್ಯ ಎನ್ನೆಸ್ಸೆಸ್ ಜೀವಾಳ: ರವಿಶಂಕರ್ ಶೆಟ್ಟಿ ಬಡಾಜೆ

18/01/2023, 19:58

ಬಂಟ್ವಾಳ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ರಾ.ಸೇ.ಯೋ.ಘಟಕದ 7 ದಿನಗಳ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಲೋರೋಟ್ಟೋ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೇ|ಫಾ|ಪ್ರಾನಿಸ್ ಕ್ರಾಸ್ತಾ ಮಾತನಾಡಿ ಶಿಸ್ತು ಸಂಯಮ ಮತ್ತು ಜೀವನಕೌಶಲ್ಯ ಕ್ಕೆ ಎನ್.ಎಸ್.ಎಸ್ ಶಿಬಿರ ಮಾದರಿ ತಿಳಿಸಿದರು.

ಕಾಲೇಜಿನ ಕಾರ್ಯಾಧ್ಯಕ್ಷ ಪ್ರಸಾದ್ ಕುಮಾರ್ ರೈ ಎನ್.ಎಸ್.ಎಸ್. ಶಿಬಿರದಿಂದ ಬದುಕಿಗೆ ಬೇಕಾದ ಅಪಾರ ಮಾಹಿತಿ ಪಡೆಯಬಹುದು ಎಂದರು.

ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕ ಡಾ.ಸತೀಶ್ ಗಟ್ಟಿ, ರೋಟರಿ ಕ್ಲಬ್ ಅಧ್ಯಕ್ಷೆ ಶೃತಿ ಮಾಡ್ತ, ಅಮ್ಟಾಡಿ ಪಂಚಾಯತ್ ಉಪಾಧ್ಯಕ್ಷ ಸುನೀಲ್ ಕೆ.ಸದಸ್ಯ ಫೆಲಿಕ್ಸ್ ಡಿಸೋಜಾ,ಆ.ಹಿ.ಪ್ರಾ.ಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಇಢೋಲಿನ ರೊಡ್ರಿಗಸ್ ಉಪಸ್ಥಿತರಿದ್ದರು.

ಸ.ಪ್ರ.ದ.ಕಾಲೇಜು ಬಂಟ್ವಾಳದ ಪ್ರಾಂಶುಪಾಲರಾದ ಡಾ.ಪ್ರಕಾಶ್ ಚಂದ್ರ ಬಿ. ಅಧ್ಯಕ್ಷತೆ ವಹಿಸಿದರು.ರಾ.ಸೇ.ಯೋ.ಯೋಜನಾಧಿಕಾರಿ ಪ್ರೋ.ಹೈದರಾಲಿ ಸ್ವಾಗತಿಸಿದರು.ಸುಜನ್ಯಾ ವಂದಿಸಿದರು. ಅಂಜಲಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು