1:00 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಸಾಹಿತ್ಯ ಸೇವೆ: ಡಾ. ವಾಣಿಶ್ರೀ ಕಾಸರಗೋಡು ಅವರಿಗೆ ರಾಜ್ಯಮಟ್ಟದ ಕಾವ್ಯಶ್ರೀ ಪ್ರಶಸ್ತಿ

23/02/2023, 22:42

ಕಾಸರಗೋಡು(reporterkarnataka.com): ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವಿಜಯನಗರ ಇದರ ಸಹಯೋಗದೊಂದಿಗೆ ಹಂಪಿಯ ಶ್ರೀ ಶಿವರಾಮ ಅವಧೂತರ ಆಶ್ರಮ ಹೇಮಕೂಟದಲ್ಲಿ ಫೆ. 26ರಂದು ನಡೆಯಲಿರುವ ಸಾವಿರ ಕಾವ್ಯ ಗೋಷ್ಠಿಯ ಸಂಭ್ರಮದಲ್ಲಿ ಸಾಹಿತಿ ಹಾಗೂ ಕಾಸರಗೋಡಿನ ನೆಲ್ಲಿಕಟ್ಟೆ ಚೂರಿಪ್ಪಳ್ಳದ ಪ್ರಕೃತಿ ಆಯುರ್ವೇದ ಆಸ್ಪತ್ರೆಯ ವೈದ್ಯೆ ಆಗಿರುವ
ಡಾ ವಾಣಿಶ್ರೀ ಕಾಸರಗೋಡು ಅವರನ್ನು ರಾಜ್ಯ ಮಟ್ಟದ ಕಾವ್ಯಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಈ ಕಾರ್ಯಕ್ರಮದಲ್ಲಿ ಹಲವಾರು ಸಾಧಕರನ್ನು ಗುರುತಿಸಿ ಗೌರವ ಸನ್ಮಾನ ಮಾಡಲಾಗುವುದು ಎಂದು ಕಾರ್ಯಕ್ರಮದ ಆಯೋಜಕರಾದ ಮಧು ನಾಯ್ಕ ಲಂಬಾಣಿ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ಕಾಸರಗೋಡು ಸಂಸ್ಥೆಯು ಡಾ. ವಾಣಿಶ್ರೀ ಕಾಸರಗೋಡು ಅವರಿಗೆ ಅಭಿನಂದಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು