2:27 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

Sahyadri Visit | ಸಚಿವ ಪ್ರಿಯಾಂಕ್ ಖರ್ಗೆ ನಾಳೆ ಮಂಗಳೂರಿಗೆ: ‘ಸ್ಥಳೀಯಾಡಳಿತದ ಸಂಭ್ರಮ’ ದಲ್ಲಿ ಭಾಗಿ

21/02/2025, 14:57

ಮಂಗಳೂರು(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಫೆಬ್ರವರಿ 22ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಬೆಳಿಗ್ಗೆ 10:15 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ,10:30 ಗಂಟೆಗೆ ನಗರದ ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್‍ನಲ್ಲಿ ಗ್ರಾಮಸ್ವರಾಜ್ ಪ್ರತಿಷ್ಠಾನ ವತಿಯಿಂದ ಹೊಂಬೆಳಕು-2025, “ಸ್ಥಳೀಯಾಡಳಿತದ ಸಂಭ್ರಮ” ಕಾರ್ಯಕ್ರಮದಲ್ಲಿ ಭಾಗವಹಿಸುವರು, 12:30 ಗಂಟೆಗೆ ಸಹ್ಯಾದ್ರಿ ಸ್ಟಾರ್ಟ್ ಅಪ್ ಫೆಸಿಲಿಟಿಗೆ ಭೇಟಿ ಹಾಗೂ ವಾಣಿಜ್ಯೋದ್ಯಮಿ ವಿದ್ಯಾರ್ಥಿಗಳೊಂದಿಗೆ ಸಂವಾದ, ಮಧ್ಯಾಹ್ನ 2 ಗಂಟೆಗೆ ಸಸಿಹಿತ್ಲು ಸಮುದ್ರ ತೀರ ಭೇಟಿ, ಸಂಜೆ 4:45 ಗಂಟೆಗೆ ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು