10:42 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಸಜ್ಜನ ರಾಜಕಾರಣಿ ದಿವಂಗತ ಅನಂತ ಕುಮಾರ್ ಪುತ್ರಿ ಏನು ಟ್ವೀಟ್ ಮಾಡಿದರು ಗೊತ್ತೇ?: ಮುಂದಕ್ಕೆ ಓದಿ! 

30/07/2021, 10:55

ಬೆಂಗಳೂರು(reporterkarnataka.com): ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರು ಬಿಜೆಪಿಯ ಸರಳ, ಸಜ್ಜನ, ಪ್ರಾಮಾಣಿಕ ನಾಯಕರಲ್ಲಿ ಒಬ್ಬರಾಗಿದ್ದರು. ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರು ಕೂಡ ಪತಿಯ ಹಾದಿಯಲ್ಲೇ ಮುಂದುವರಿಯುತ್ತಿದ್ದಾರೆ. ಅನಂತ ಕುಮಾರ್ ಅವರ ಪುತ್ರಿ ವಿಜೇತಾ ಈಗ ಸುದ್ದಿಯಲ್ಲಿದ್ದಾರೆ. ಟ್ವೀಟ್ ಮಾಡುವ ಮೂಲಕ ಅವರು ರಾಜ್ಯ ಗಮನ ಸೆಳೆದಿದ್ದಾರೆ.

ಅದೇನು ಅಂದ್ರೆ ‘ಜೆಡಿಎಸ್ ಇನ್ನೂ ಬಲವಾದ ರಾಜಕೀಯ ಶಕ್ತಿಯಾಗಿದೆ’ ಎಂಬ ಟ್ವೀಟ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

‘ಕರ್ನಾಟಕದ ರಾಜಕೀಯ ನಿಜವಾಗಿಯೂ ಏಕೆ ಆಸಕ್ತಿದಾಯಕವಾಗಿದೆ? ಎಂದು ಟ್ವೀಟ್ ನಲ್ಲಿ ಪ್ರಶ್ನಿಸಿರುವ ಅವರು ಜೆಡಿಎಸ್ ಇನ್ನೂ ಬಲವಾದ ರಾಜಕೀಯ ಶಕ್ತಿಯಾಗಿದೆ’ ಎಂದು ತನ್ನ ಅಭಿಪ್ರಾಯವನ್ನು ಬಹಿರಂಗಪಡಿಸಿದ್ದಾರೆ.
ವಿಜೇತಾ ಅವರ ಈ ಟ್ವೀಟ್ ಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಜೆಡಿಎಸ್ 

ಮೈಸೂರು ಮತ್ತು ಮಂಡ್ಯ ಜಿಲ್ಲೆಗೆ ಸೀಮಿತವಾಗಿದೆ ಎಂದು ಖಾರವಾಗಿ ಎಂದು ಪ್ರತಿಕ್ರಿಯಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು