1:29 PM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಸಜ್ಜನ ರಾಜಕಾರಣಿ ದಿವಂಗತ ಅನಂತ ಕುಮಾರ್ ಪುತ್ರಿ ಏನು ಟ್ವೀಟ್ ಮಾಡಿದರು ಗೊತ್ತೇ?: ಮುಂದಕ್ಕೆ ಓದಿ! 

30/07/2021, 10:55

ಬೆಂಗಳೂರು(reporterkarnataka.com): ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರು ಬಿಜೆಪಿಯ ಸರಳ, ಸಜ್ಜನ, ಪ್ರಾಮಾಣಿಕ ನಾಯಕರಲ್ಲಿ ಒಬ್ಬರಾಗಿದ್ದರು. ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರು ಕೂಡ ಪತಿಯ ಹಾದಿಯಲ್ಲೇ ಮುಂದುವರಿಯುತ್ತಿದ್ದಾರೆ. ಅನಂತ ಕುಮಾರ್ ಅವರ ಪುತ್ರಿ ವಿಜೇತಾ ಈಗ ಸುದ್ದಿಯಲ್ಲಿದ್ದಾರೆ. ಟ್ವೀಟ್ ಮಾಡುವ ಮೂಲಕ ಅವರು ರಾಜ್ಯ ಗಮನ ಸೆಳೆದಿದ್ದಾರೆ.

ಅದೇನು ಅಂದ್ರೆ ‘ಜೆಡಿಎಸ್ ಇನ್ನೂ ಬಲವಾದ ರಾಜಕೀಯ ಶಕ್ತಿಯಾಗಿದೆ’ ಎಂಬ ಟ್ವೀಟ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

‘ಕರ್ನಾಟಕದ ರಾಜಕೀಯ ನಿಜವಾಗಿಯೂ ಏಕೆ ಆಸಕ್ತಿದಾಯಕವಾಗಿದೆ? ಎಂದು ಟ್ವೀಟ್ ನಲ್ಲಿ ಪ್ರಶ್ನಿಸಿರುವ ಅವರು ಜೆಡಿಎಸ್ ಇನ್ನೂ ಬಲವಾದ ರಾಜಕೀಯ ಶಕ್ತಿಯಾಗಿದೆ’ ಎಂದು ತನ್ನ ಅಭಿಪ್ರಾಯವನ್ನು ಬಹಿರಂಗಪಡಿಸಿದ್ದಾರೆ.
ವಿಜೇತಾ ಅವರ ಈ ಟ್ವೀಟ್ ಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಜೆಡಿಎಸ್ 

ಮೈಸೂರು ಮತ್ತು ಮಂಡ್ಯ ಜಿಲ್ಲೆಗೆ ಸೀಮಿತವಾಗಿದೆ ಎಂದು ಖಾರವಾಗಿ ಎಂದು ಪ್ರತಿಕ್ರಿಯಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು