3:09 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಸಕಲೇಶಪುರ ಬಳಿ ಕಾಡಾನೆ ದಾಳಿ: ಅರಣ್ಯ ಇಲಾಖೆಯ ಅರವಳಿಕೆ ಶಾರ್ಪ್ ಶೂಟರ್ ವೆಂಕಟೇಶ್ ಮೃತ್ಯು

31/08/2023, 22:15

ಸಕಲೇಶಪುರ(reporterkarnataka.com): ಕಾಡಾನೆ ದಾಳಿಗೆ ಅರವಳಿಕೆ ಶಾರ್ಪ್ ಶೂಟರ್ ವೆಂಕಟೇಶ್ ಸಾವನ್ನಪ್ಪಿದ್ದಾರೆ.
ಕಾದಾಟದಲ್ಲಿ ಗಾಯಗೊಂಡಿರುವ ಕಾಡಾನೆಗೆ ಚಿಕಿತ್ಸೆ ನೀಡುತ್ತಿದ್ದ ವೆಂಕಟೇಶ ಅವರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸಕಲೇಶಪುರದ ಆಲೂರುನಲ್ಲಿ ಗಾಯಗೊಂಡು ತಿರುಗಾಡುತ್ತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಕಾರ್ಯಾಚರಣೆ ಆರಂಭಿಸಿದ್ದರು. ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಕಾಡಾನೆಗೆ ಅರವಳಿಕೆ ಮದ್ಧು ನೀಡಲು ಶಾರ್ಪ್ ಶೂಟರ್ ವೆಂಕಟೇಶ್ ಶೂಟ್ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಏಕಾಏಕಿ ನುಗ್ಗಿ ಬಂದ ಕಾಡಾನೆ ವೆಂಕಟೇಶ್ ಅವರನ್ನು ತುಳಿದು ಹಾಕಿದೆ. ಗಂಭೀರ ಗಾಯಗೊಂಡಿದ್ಧ ವೆಂಕಟೇಶ್ ಅವರನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು