8:21 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ: 4 ತಾಸು ಬೆಂಕಿಯ ರೌದ್ರಾವತಾರ; ಕೋಟಿಗಟ್ಟಲೆ ಹಾನಿ

15/03/2022, 18:55

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ 

ಪ್ರತಿಷ್ಠಿತ ಉಗಾರ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದರೆ. ಅಗ್ನಿ ಅನಾಹುತಕ್ಕೆ ಸಕ್ಕರೆ ಹೊತ್ತಿ ಉರಿದಿದೆ.

ಕಾಗವಾಡ ತಾಲ್ಲೂಕಿನ ಉಗಾರ ಖುರ್ದದಲ್ಲಿ ಸಕ್ಕರೆ ಕಾರ್ಖಾನೆ ಇದೆ. ಸಕ್ಕರೆ ಕಾರ್ಖಾನೆ ಬೆಂಕಿ ತಗುಲಿದರಿಂದ ಕಬ್ಬು ತುಂಬಿಸಿಕೊಂಡು ಕಾರ್ಖಾನೆಗೆ ಬಂದಿದ್ದ ಟ್ರ್ಯಾಕ್ಟರ್ ಗಳು ವಾಪಸಾದವು.

ಕಬ್ಬು ಕಟಾವು ಮಾಡಿದ್ದನ್ನ ಖಾಲಿ ಮಾಡಲು ಕಾರ್ಖಾನೆ ಒಳಗೆ ಟ್ರಾಕ್ಟರ್ ಗಳು ಹೋಗಿದ್ದವು.


ಯಾವುದೇ ಅನಾಹುತದ ಬಗ್ಗೆ ವರದಿಯಾಗಿಲ್ಲ. 4 ತಾಸು ಹೊತ್ತಿ ಉರಿದ ಬೆಂಕಿ. ಕೋಟಿಗಟ್ಟಲೆ ಆಸ್ತಿ ಪಾಸ್ತಿ ಹಾನಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು