9:09 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಂಕೋನಟ್ಟಿ ಕ್ರಾಸ್ ಬಳಿ ನಿಲ್ಲದ ಸರಕಾರಿ ಬಸ್: ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ಬಂದ್ ಮಾಡಿವಿದ್ಯಾರ್ಥಿಗಳ ಪ್ರತಿಭಟನೆ

30/11/2021, 15:34

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮ ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳು ಸಂಕೋನಟ್ಟಿ ಕ್ರಾಸ್ ಬಳಿ ಸರ್ಕಾರಿ ಬಸ್ ಗಳನ್ನು  ನಿಲ್ಲಿಸುತ್ತಿಲ್ಲವೆಂದು ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ಬಂದ್ ಮಾಡಿ, ಪ್ರತಿಭಟನೆ ನಡೆಸಿದರು.

ಸಂಕೋನಟ್ಟಿ ಗ್ರಾಮದ ಸುತ್ತ ಮುತ್ತಲಿನ ಗ್ರಾಮದ ಹಾಗೂ ತೋಟದ ಮನೆ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗಲು ಆಗುತ್ತಿಲ್ಲ, ಈ ರಸ್ತೆ ಮಾರ್ಗವಾಗಿ ಹೋಗುವ ರಾಯಭಾಗ, ಗೋಕಾಕ ಡಿಪೋ ಸೇರಿದಂತೆ ಹಲವು ಬಸ್ಸುಗಳು ನಿಲ್ಲದೇ ಚಲಿಸುತ್ತವೆ. ಹಾಗಾಗಿ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿದೆ ಆದರಿಂದ ಆದಷ್ಟು ಬೇಗ ಅಥಣಿ ಸಾರಿಗೆ ಘಟಕವು ಈ ಸಮಸ್ಯೇಯನ್ನು ಬಗೆಹರಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಲು ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು