6:02 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸಾಸಲವಾಡ: ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಇಷ್ಟಲಿಂಗ ಪೂಜೆ

10/03/2024, 19:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಾಸಲವಾಡ ಗ್ರಾಮದಲ್ಲಿ ಮಾ8ರ ಶಿವರಾತ್ರಿ ಹಬ್ಬದಂದು, ಜಂಗಮ ಸಮುದಾಯದ ಬಿಜೆಪಿ ಮುಖಂಡರಾದ ಎಂ.ಎಂ. ಚಂದ್ರಶೇಖರಯ್ಯ ಅವರ ಸ್ವಗೃಹದಲ್ಲಿ ಮನೆಯ ಸದಸ್ಯರೆಲ್ಲರೊಡಗೂಡಿ, ಶಿವರಾತ್ರಿ ಹಬ್ಬದ ಪ್ರಯುಕ್ತ ಇಷ್ಟ ಲಿಂಗಪೂಜೆ ನೆರವೇರಿಸುವ ಮೂಲಕ ಹಾಲಿ ಪ್ರಧಾನ ಮಂತ್ರಿಗಳಾಗಿರುವ ನರೇಂದ್ರ ಮೋದಿಯವರು, ಮತ್ತೊಮ್ಮೆ ಪ್ರಧಾನ ಮಂತ್ರಿಗಳಾಗಲೆಂದು ಶಿವನಲ್ಲಿ ಪ್ರಾರ್ಥಿಸಿದ್ದಾರೆ.

ಸಾಸಲವಾಡ ವಾಸಿ ಜಂಗಮ ಸಮುದಾಯದ ಯುವ ಮುಖಂಡರು ಹಾಗೂ ಬಿಜೆಪಿಯ ಮುಖಂಡರಾದ ಚಂದ್ರಶೇಖ ಅವರು ದಶಕಗಳಿಂದಲೂ ಬಿಜೆಪಿ ಪಕ್ಷದ ಮುಖಂಡತ್ವ ನಿರ್ವಹಿಸುತ್ತಿದ್ದು, ಅವರು ಪಕ್ಕಾ ಮೋದಿಯವರ ಅಭಿಮಾನಿಗಳಾಗಿದ್ದಾರೆ. “ನಮ್ಮ ಕುಟುಂಬ ಮೋದಿ ಕುಟುಂಬ” ಗ್ರೂಪ್ ನಲ್ಲಿ ಪ್ರಾರಂಭದಿಂದಲೂ ತುಂಬಾ ಚಟುವಟಿಯಿಳ್ಳವರಾಗಿದ್ದಾರೆ, ಅವರು ತಮ್ಮ ಸ್ವಗೃಹದಲ್ಲಿ ತಮ್ಮ ಮನೆಯ ಸರ್ವ ಸದಸ್ಯರೊಡಗೂಡಿ. ಶಿವರಾತ್ರಿ ಹಬ್ಬದ ಪ್ರಯುಕ್ತ ಧಾರ್ಮಿಕ ವಿದಿವಿಧಾನದಂತೆ ಶಿವ ಪೂಜೆ ನೆರವೇರಿಸಿದ್ದಾರೆ ಮತ್ತು ಮುಂಬರುವ ಚುನಾವಣೆಯಲ್ಲಿ. ಬಿಜೆಪಿ ಅತ್ಯಧಿಕ ಸಂಖ್ಯೆಗಳ ಸ್ಥಾನಗಳಲ್ಲಿ ಜಯಗಳಿಸಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು, ಹಾಗೂ ಹಾಲಿ ಪ್ರಧ‍ಾನಿ ನರೇಂದ್ರ ಮೋದಿಯರು. ಮತ್ತೆ ಪ್ರಧಾನ ಮಂತ್ರಿಗಳಾಗಿ ಆಯ್ಕೆಯಾಗಬೇಕೆಂಬ, ತಮ್ಮ ಮಹಾದಾಸೆಗಳನ್ನು ಈಡೇರಿಸುವಂತೆ ಸಂಕಲ್ಪ ಮಾಡಿ ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು