8:47 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಂಭ್ರಮ – ಸಡಗರದಲ್ಲಿ ಸಂಪನ್ನಗೊಂಡ ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ದೇವರಿಗೆ ಮಹಾಭಿಷೇಕ 

11/09/2021, 15:01

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಸಂಭ್ರಮ – ಸಡಗರದಿಂದ ಶನಿವಾರ ಸಂಪನ್ನಗೊಂಡಿತು.


ಬೆಳಂಬೆಳಗ್ಗೆ ಶಿವರಾಯ ಮುತ್ಯಾ ಪೂಜಾರಿಯಾದ ಸೋಮಣ್ಣ ಪೂಜಾರಿ ಅವರಿಂದ ವಿಶೇಷ ಪೂಜೆನೆರವೇರಿತು. ಪಂಚಾಮೃತದಿಂದ ದೇವರಿಗೆ ಮಹಾಭಿಷೇಕ ಮಾಡಲಾಯಿತು. ಗ್ರಾಮದ ಹಲವಾರು ಬೀದಿಗಳಲ್ಲಿ ಮೆರವಣಿಗೆ ನಡೆದು ಗ್ರಾಮದ ನಟ್ಟ ನಡುವೆ  ಹಲಗ ಹಾಯುವುದು ಒಂದು ವಿಶೇಷವಾಗಿದೆ. 


ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ವಿಠ್ಠಲ್ ಮಲಾಬದಿ, ಕಾಂಗ್ರೆಸ್ ಯುವ ಮುಖಂಡರಾದ ಚಿದಾನಂದ್ ಮುಕುಣಿ,  ಮುತ್ತಪ್ಪ ಸನದಿ, ಸಿದ್ದರಾಯ್ ಬಿಸನಾಯಿಕ, ವಿನೋದ್ ನಾಯಿಕ, ಶಶಿಕಾಂತ್ ದಳವಾಯಿ, ಸಂತೋಷ್ ಪಾರ್ಥನಹಳ್ಳಿ, ಶಿವರಾಜ್ ಬಾಗಿ ಹಾಗೂ ಸಮಸ್ತ ಹಲ್ಯಾಳದ ಗ್ರಾಮಸ್ಥರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು