7:15 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಸಂಭ್ರಮ – ಸಡಗರದಲ್ಲಿ ಸಂಪನ್ನಗೊಂಡ ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ದೇವರಿಗೆ ಮಹಾಭಿಷೇಕ 

11/09/2021, 15:01

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಸಂಭ್ರಮ – ಸಡಗರದಿಂದ ಶನಿವಾರ ಸಂಪನ್ನಗೊಂಡಿತು.


ಬೆಳಂಬೆಳಗ್ಗೆ ಶಿವರಾಯ ಮುತ್ಯಾ ಪೂಜಾರಿಯಾದ ಸೋಮಣ್ಣ ಪೂಜಾರಿ ಅವರಿಂದ ವಿಶೇಷ ಪೂಜೆನೆರವೇರಿತು. ಪಂಚಾಮೃತದಿಂದ ದೇವರಿಗೆ ಮಹಾಭಿಷೇಕ ಮಾಡಲಾಯಿತು. ಗ್ರಾಮದ ಹಲವಾರು ಬೀದಿಗಳಲ್ಲಿ ಮೆರವಣಿಗೆ ನಡೆದು ಗ್ರಾಮದ ನಟ್ಟ ನಡುವೆ  ಹಲಗ ಹಾಯುವುದು ಒಂದು ವಿಶೇಷವಾಗಿದೆ. 


ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ವಿಠ್ಠಲ್ ಮಲಾಬದಿ, ಕಾಂಗ್ರೆಸ್ ಯುವ ಮುಖಂಡರಾದ ಚಿದಾನಂದ್ ಮುಕುಣಿ,  ಮುತ್ತಪ್ಪ ಸನದಿ, ಸಿದ್ದರಾಯ್ ಬಿಸನಾಯಿಕ, ವಿನೋದ್ ನಾಯಿಕ, ಶಶಿಕಾಂತ್ ದಳವಾಯಿ, ಸಂತೋಷ್ ಪಾರ್ಥನಹಳ್ಳಿ, ಶಿವರಾಜ್ ಬಾಗಿ ಹಾಗೂ ಸಮಸ್ತ ಹಲ್ಯಾಳದ ಗ್ರಾಮಸ್ಥರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು