7:31 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಸಂಭ್ರಮ – ಸಡಗರದಲ್ಲಿ ಸಂಪನ್ನಗೊಂಡ ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ದೇವರಿಗೆ ಮಹಾಭಿಷೇಕ 

11/09/2021, 15:01

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಸಂಭ್ರಮ – ಸಡಗರದಿಂದ ಶನಿವಾರ ಸಂಪನ್ನಗೊಂಡಿತು.


ಬೆಳಂಬೆಳಗ್ಗೆ ಶಿವರಾಯ ಮುತ್ಯಾ ಪೂಜಾರಿಯಾದ ಸೋಮಣ್ಣ ಪೂಜಾರಿ ಅವರಿಂದ ವಿಶೇಷ ಪೂಜೆನೆರವೇರಿತು. ಪಂಚಾಮೃತದಿಂದ ದೇವರಿಗೆ ಮಹಾಭಿಷೇಕ ಮಾಡಲಾಯಿತು. ಗ್ರಾಮದ ಹಲವಾರು ಬೀದಿಗಳಲ್ಲಿ ಮೆರವಣಿಗೆ ನಡೆದು ಗ್ರಾಮದ ನಟ್ಟ ನಡುವೆ  ಹಲಗ ಹಾಯುವುದು ಒಂದು ವಿಶೇಷವಾಗಿದೆ. 


ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ವಿಠ್ಠಲ್ ಮಲಾಬದಿ, ಕಾಂಗ್ರೆಸ್ ಯುವ ಮುಖಂಡರಾದ ಚಿದಾನಂದ್ ಮುಕುಣಿ,  ಮುತ್ತಪ್ಪ ಸನದಿ, ಸಿದ್ದರಾಯ್ ಬಿಸನಾಯಿಕ, ವಿನೋದ್ ನಾಯಿಕ, ಶಶಿಕಾಂತ್ ದಳವಾಯಿ, ಸಂತೋಷ್ ಪಾರ್ಥನಹಳ್ಳಿ, ಶಿವರಾಜ್ ಬಾಗಿ ಹಾಗೂ ಸಮಸ್ತ ಹಲ್ಯಾಳದ ಗ್ರಾಮಸ್ಥರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು