11:49 AM Saturday10 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ಸಮಾಜದಲ್ಲಿ ಒಳ್ಳೆಯ ಸುದ್ದಿಗಳನ್ನು ಜನರಿಗೆ ತಲುಪಿಸುವ ಕೆಲಸ ಪತ್ರಿಕೆಗಳು ಮಾಡಲಿ: ಶಾಸಕ ಬಸವನಗೌಡ ತುರುವಿಹಾಳ

17/07/2021, 13:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ತನ್ನ ಕಾರ್ಯಾಲಯದಲ್ಲಿ ಜನಬಲ ಪತ್ರಿಕೆ ಓದುತ್ತಿರುವ ದೃಶ್ಯ ಕಂಡು ಬಂತು. ವಿಶೇಷವಾಗಿ ಪತ್ರಿಕೆಯನ್ನು ಗಮನಿಸಿ ಓದುತ್ತಿರುವುದು ಕಂಡು ಬಂತು. ಅವರು ಪತ್ರಿಕೆಯನ್ನು ಕುರಿತು ಸಮಾಜದಲ್ಲಿ ಸರಿ-ತಪ್ಪು ಮಾಡುವ ಕುರಿತು ಒಳ್ಳೆಯ ಸುದ್ದಿ ತರಲಿ ಸಮಾಜದಲ್ಲಿ ಅಂಕು ಡೊಂಕುಗಳನ್ನು ತಿದ್ದುವ ಕೆಲಸ ಪತ್ರಿಕಾ ಅದಾಗಲಿ ಎಂದು ಹಾರೈಸಿದರು.

ಯಾರು ಹೇಳಲಾಗದಂತಹ ವಿಷಯವನ್ನು ಪತ್ರಿಕಾ ಮುಖಾಂತರ ಸಾಮಾಜಕ್ಕೆ ತಲುಪಿಸುವ ಕೆಲಸವನ್ನು ಪತ್ರಿಕೆಗಳು ಮಾಡಬೇಕು. ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗ ಅನಿಸಿಕೊಂಡಿರುವ ಪತ್ರಿಕಾರಂಗಕ್ಕೆ

ಸಮಾಜದಲ್ಲಿ ತಮ್ಮದೇ ಆದ ಗೌರವವಿದೆ. ನಿಮ್ಮ ಜನಬಲ ಪತ್ರಿಕೆ ಸಮಾಜದಲ್ಲಿ ಒಳ್ಳೆ ಹೆಸರು ತರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಪಾಟೀಲ್ ಹನುಮಂತಪ್ಪ ಮುದ್ದಾಪುರ್ ಹನುಮೇಶ್ ಬಾಗೋಡಿ ಸಿದ್ದನಗೌಡ ತುರುವಿಹಾಳ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತ ಹೆಚ್ಚಿನ ಸಂಖ್ಯೆ ಕಾರ್ಯಕ್ರಮದಲ್ಲಿ ಬಾಗಿಯಾಗಿರುವ ದೃಶ್ಯ ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು