4:57 AM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಸಮಾಜ ಸೇವಕ ಬಾಬು ಪಿಲಾರ್ ಅವರಿಗೆ 2024ನೇ ಸಾಲಿನ ಜಿಲ್ಲಾ ಪ್ರಶಸ್ತಿ ಪ್ರದಾನ

29/11/2024, 21:18

ಮಂಗಳೂರು(reporterkarnataka.com): ಸಮಾಜ ಸೇವಕ ಬಾಬು ಪಿಲಾರ್ ಅವರಿಗೆ 2024ನೇ ಸಾಲಿನ ಜಿಲ್ಲಾ ಪ್ರಶಸ್ತಿಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಗುರುವಾರ ಪ್ರದಾನ ಮಾಡಿದರು.
ನಗರದ ಸಕ್ರ್ಯೂಟ್‍ಹೌಸ್‍ನಲ್ಲಿ ವಿಧಾನಸಭಾ ಸಭಾಧ್ಯಕ್ಷರು ಪ್ರಶಸ್ತಿ ಪ್ರದಾನ ಮಾಡಿದರು. ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಾರಣಾಂತರಗಳಿಂದ ಬಾಬು ಪಿಲಾರ್ ಅವರು ಆಗಮಿಸದ ಕಾರಣ ಪ್ರಶಸ್ತಿ ಪ್ರದಾನ ಮಾಡಲಾಗಿರಲಿಲ್ಲ. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಿ ಸಂತೋಷ್ ಕುಮಾರ್, ತುಳು ಅಕಾಡೆಮಿ ಅಧ್ಯಕ್ಷ ತಾರನಾಥಗಟ್ಟಿ ಕಾಪಿಕಾಡ್, ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು