5:34 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಸಮಾಜ ಸೇವೆ: ಶಿವದಾಸನ್ ಅವರಿಗೆ ತಿರುನೆಲ್ವೇಲಿ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ನಿಂದ ಲಯನ್ಸ್ ಪ್ರಶಸ್ತಿ 2022

20/12/2022, 23:24

ತಿರುನೆಲ್ವೇಲಿ(reporterkarnataka.com): ಬಡವರಿಗೆ ಮಾಡಿದ ಅನನ್ಯ ಸೇವೆಯನ್ನು ಗುರುತಿಸಿ ಕೆ.ಬಿ. ಶಿವದಾಸನ್ ಅವರಿಗೆ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ಆಫ್ ತಿರುನೆಲ್ವೇಲಿ ಲಯನ್ಸ್ ಪ್ರಶಸ್ತಿ 2022 ನೀಡಿ ಗೌರವಿಸಿದೆ.

ಕೇರಳದ ಮಲಪ್ಪುರಂ ಜಿಲ್ಲೆಯ ಪೊನ್ನಾನಿ ತಾಲೂಕಿನ ಕೆ.ಬಿ. ಶಿವದಾಸನ್ ಅವರು ಕಾರ್ಮಿಕ ಸಂಘಟನೆಯ ನಾಯಕರು. ಇದರೊಂದಿಗೆ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ. ಹಲವು ವರ್ಷಗಳಿಂದ ಶಿವದಾಸನ್ ಅವರು ನಿರ್ಗತಿಕರಿಗೆ, ಬಡವರಿಗೆ, ದೀನ ದಲಿತರಿಗೆ, ವಿಕಲಚೇತನರಿಗೆ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇವರ ಸಮಾಜ ಸೇವೆ ಕೇರಳದಲ್ಲಿ ಜನಜನಿತವಾಗಿದ್ದು ಮಾತ್ರವಲ್ಲದೆ, ನೆರಯ ತಮಿಳುನಾಡಿನಲ್ಲೂ ಅವರಿಗೆ ಗೌರವ ಪ್ರಾಪ್ತಿಯಾಗಿದೆ.


ಲಯನ್ಸ್ ಕ್ಲಬ್ ಸದಸ್ಯರು, ಪೊಲೀಸ್ ಅಧಿಕಾರಿಗಳು, ಶಿಕ್ಷಣಾಧಿಕಾರಿಗಳು, ರಾಜಕೀಯ ಮುಖಂಡರು ಮತ್ತು ಸಮಾಜ ಸೇವಾ ವ್ಯಕ್ತಿಗಳು ಈ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು