3:42 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಸಮಾಜ ಸೇವೆ: ಶಿವದಾಸನ್ ಅವರಿಗೆ ತಿರುನೆಲ್ವೇಲಿ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ನಿಂದ ಲಯನ್ಸ್ ಪ್ರಶಸ್ತಿ 2022

20/12/2022, 23:24

ತಿರುನೆಲ್ವೇಲಿ(reporterkarnataka.com): ಬಡವರಿಗೆ ಮಾಡಿದ ಅನನ್ಯ ಸೇವೆಯನ್ನು ಗುರುತಿಸಿ ಕೆ.ಬಿ. ಶಿವದಾಸನ್ ಅವರಿಗೆ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ಆಫ್ ತಿರುನೆಲ್ವೇಲಿ ಲಯನ್ಸ್ ಪ್ರಶಸ್ತಿ 2022 ನೀಡಿ ಗೌರವಿಸಿದೆ.

ಕೇರಳದ ಮಲಪ್ಪುರಂ ಜಿಲ್ಲೆಯ ಪೊನ್ನಾನಿ ತಾಲೂಕಿನ ಕೆ.ಬಿ. ಶಿವದಾಸನ್ ಅವರು ಕಾರ್ಮಿಕ ಸಂಘಟನೆಯ ನಾಯಕರು. ಇದರೊಂದಿಗೆ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ. ಹಲವು ವರ್ಷಗಳಿಂದ ಶಿವದಾಸನ್ ಅವರು ನಿರ್ಗತಿಕರಿಗೆ, ಬಡವರಿಗೆ, ದೀನ ದಲಿತರಿಗೆ, ವಿಕಲಚೇತನರಿಗೆ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇವರ ಸಮಾಜ ಸೇವೆ ಕೇರಳದಲ್ಲಿ ಜನಜನಿತವಾಗಿದ್ದು ಮಾತ್ರವಲ್ಲದೆ, ನೆರಯ ತಮಿಳುನಾಡಿನಲ್ಲೂ ಅವರಿಗೆ ಗೌರವ ಪ್ರಾಪ್ತಿಯಾಗಿದೆ.


ಲಯನ್ಸ್ ಕ್ಲಬ್ ಸದಸ್ಯರು, ಪೊಲೀಸ್ ಅಧಿಕಾರಿಗಳು, ಶಿಕ್ಷಣಾಧಿಕಾರಿಗಳು, ರಾಜಕೀಯ ಮುಖಂಡರು ಮತ್ತು ಸಮಾಜ ಸೇವಾ ವ್ಯಕ್ತಿಗಳು ಈ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು