11:04 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಸಮಾಜ ಸೇವೆ: ಶಿವದಾಸನ್ ಅವರಿಗೆ ತಿರುನೆಲ್ವೇಲಿ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ನಿಂದ ಲಯನ್ಸ್ ಪ್ರಶಸ್ತಿ 2022

20/12/2022, 23:24

ತಿರುನೆಲ್ವೇಲಿ(reporterkarnataka.com): ಬಡವರಿಗೆ ಮಾಡಿದ ಅನನ್ಯ ಸೇವೆಯನ್ನು ಗುರುತಿಸಿ ಕೆ.ಬಿ. ಶಿವದಾಸನ್ ಅವರಿಗೆ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ಆಫ್ ತಿರುನೆಲ್ವೇಲಿ ಲಯನ್ಸ್ ಪ್ರಶಸ್ತಿ 2022 ನೀಡಿ ಗೌರವಿಸಿದೆ.

ಕೇರಳದ ಮಲಪ್ಪುರಂ ಜಿಲ್ಲೆಯ ಪೊನ್ನಾನಿ ತಾಲೂಕಿನ ಕೆ.ಬಿ. ಶಿವದಾಸನ್ ಅವರು ಕಾರ್ಮಿಕ ಸಂಘಟನೆಯ ನಾಯಕರು. ಇದರೊಂದಿಗೆ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ. ಹಲವು ವರ್ಷಗಳಿಂದ ಶಿವದಾಸನ್ ಅವರು ನಿರ್ಗತಿಕರಿಗೆ, ಬಡವರಿಗೆ, ದೀನ ದಲಿತರಿಗೆ, ವಿಕಲಚೇತನರಿಗೆ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇವರ ಸಮಾಜ ಸೇವೆ ಕೇರಳದಲ್ಲಿ ಜನಜನಿತವಾಗಿದ್ದು ಮಾತ್ರವಲ್ಲದೆ, ನೆರಯ ತಮಿಳುನಾಡಿನಲ್ಲೂ ಅವರಿಗೆ ಗೌರವ ಪ್ರಾಪ್ತಿಯಾಗಿದೆ.


ಲಯನ್ಸ್ ಕ್ಲಬ್ ಸದಸ್ಯರು, ಪೊಲೀಸ್ ಅಧಿಕಾರಿಗಳು, ಶಿಕ್ಷಣಾಧಿಕಾರಿಗಳು, ರಾಜಕೀಯ ಮುಖಂಡರು ಮತ್ತು ಸಮಾಜ ಸೇವಾ ವ್ಯಕ್ತಿಗಳು ಈ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು