2:58 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸಮಾಜ ಸೇವೆ: ಶಿವದಾಸನ್ ಅವರಿಗೆ ತಿರುನೆಲ್ವೇಲಿ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ನಿಂದ ಲಯನ್ಸ್ ಪ್ರಶಸ್ತಿ 2022

20/12/2022, 23:24

ತಿರುನೆಲ್ವೇಲಿ(reporterkarnataka.com): ಬಡವರಿಗೆ ಮಾಡಿದ ಅನನ್ಯ ಸೇವೆಯನ್ನು ಗುರುತಿಸಿ ಕೆ.ಬಿ. ಶಿವದಾಸನ್ ಅವರಿಗೆ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ಆಫ್ ತಿರುನೆಲ್ವೇಲಿ ಲಯನ್ಸ್ ಪ್ರಶಸ್ತಿ 2022 ನೀಡಿ ಗೌರವಿಸಿದೆ.

ಕೇರಳದ ಮಲಪ್ಪುರಂ ಜಿಲ್ಲೆಯ ಪೊನ್ನಾನಿ ತಾಲೂಕಿನ ಕೆ.ಬಿ. ಶಿವದಾಸನ್ ಅವರು ಕಾರ್ಮಿಕ ಸಂಘಟನೆಯ ನಾಯಕರು. ಇದರೊಂದಿಗೆ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ. ಹಲವು ವರ್ಷಗಳಿಂದ ಶಿವದಾಸನ್ ಅವರು ನಿರ್ಗತಿಕರಿಗೆ, ಬಡವರಿಗೆ, ದೀನ ದಲಿತರಿಗೆ, ವಿಕಲಚೇತನರಿಗೆ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇವರ ಸಮಾಜ ಸೇವೆ ಕೇರಳದಲ್ಲಿ ಜನಜನಿತವಾಗಿದ್ದು ಮಾತ್ರವಲ್ಲದೆ, ನೆರಯ ತಮಿಳುನಾಡಿನಲ್ಲೂ ಅವರಿಗೆ ಗೌರವ ಪ್ರಾಪ್ತಿಯಾಗಿದೆ.


ಲಯನ್ಸ್ ಕ್ಲಬ್ ಸದಸ್ಯರು, ಪೊಲೀಸ್ ಅಧಿಕಾರಿಗಳು, ಶಿಕ್ಷಣಾಧಿಕಾರಿಗಳು, ರಾಜಕೀಯ ಮುಖಂಡರು ಮತ್ತು ಸಮಾಜ ಸೇವಾ ವ್ಯಕ್ತಿಗಳು ಈ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು