1:14 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಕೃತ್ಯ : ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ದುರುಳರು

13/09/2021, 14:58

ತೆಲಂಗಾಣ

ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸಾಯಿದ ಬಾದ್‌ನ ಸಿಂಗರೇನಿ ಕಾಲನಿಯಲ್ಲಿ ನಡೆದಿದೆ.

ಪುಟ್ಟ ಮಗುವಿನ ಮುಗ್ಧತೆಗೂ ಕರಗದ ದುರುಳರ ವಿಕೃತ ಮನಸ್ಸು ಈ ಕೃತ್ಯವನ್ನು ಗೈದಿದೆ. ಭಾರತದಲ್ಲಿ ಸತತವಾಗಿ ಈ ರೀತಿಯ ಪ್ರಕರಣಗಳು ಪ್ರತಿದಿನವೂ ಕೇಳಿ ಬರುತ್ತಿದ್ದು, ಜನರು ಹಾಗೂ ಆಡಳಿತ ವರ್ಗದಲ್ಲಿರುವ ದುರುಳರು ದಿವ್ಯ ಮೌನವನ್ನು ವಹಿಸಿದ್ದಾರೆ.

ಎಳೆಯ ಮಗುವೊ ಇಳಿಯ ಪ್ರಾಯದ ಹೆಂಗಸೊ ಎಂದು ನೋಡದೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ದೇಶದ ಆಂತರಿಕ ಸುವ್ಯವಸ್ಥೆಯನ್ನೆ ಪ್ರಶ್ನೆ ಮಾಡುತ್ತಿದೆ.

ದೇಶದ ಯಾವುದೇ ಮುಖ್ಯವಾಹಿನಿಯಲ್ಲಿರುವ ಮಾಧ್ಯಮಗಳಲ್ಲಿ ಈ ಪ್ರಕರಣ ಸುದ್ದಿಯಾಗದೆ ಇರುವುದರಿಂದ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು