3:58 PM Sunday22 - September 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು…

ಇತ್ತೀಚಿನ ಸುದ್ದಿ

ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಕೃತ್ಯ : ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ದುರುಳರು

13/09/2021, 14:58

ತೆಲಂಗಾಣ

ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸಾಯಿದ ಬಾದ್‌ನ ಸಿಂಗರೇನಿ ಕಾಲನಿಯಲ್ಲಿ ನಡೆದಿದೆ.

ಪುಟ್ಟ ಮಗುವಿನ ಮುಗ್ಧತೆಗೂ ಕರಗದ ದುರುಳರ ವಿಕೃತ ಮನಸ್ಸು ಈ ಕೃತ್ಯವನ್ನು ಗೈದಿದೆ. ಭಾರತದಲ್ಲಿ ಸತತವಾಗಿ ಈ ರೀತಿಯ ಪ್ರಕರಣಗಳು ಪ್ರತಿದಿನವೂ ಕೇಳಿ ಬರುತ್ತಿದ್ದು, ಜನರು ಹಾಗೂ ಆಡಳಿತ ವರ್ಗದಲ್ಲಿರುವ ದುರುಳರು ದಿವ್ಯ ಮೌನವನ್ನು ವಹಿಸಿದ್ದಾರೆ.

ಎಳೆಯ ಮಗುವೊ ಇಳಿಯ ಪ್ರಾಯದ ಹೆಂಗಸೊ ಎಂದು ನೋಡದೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ದೇಶದ ಆಂತರಿಕ ಸುವ್ಯವಸ್ಥೆಯನ್ನೆ ಪ್ರಶ್ನೆ ಮಾಡುತ್ತಿದೆ.

ದೇಶದ ಯಾವುದೇ ಮುಖ್ಯವಾಹಿನಿಯಲ್ಲಿರುವ ಮಾಧ್ಯಮಗಳಲ್ಲಿ ಈ ಪ್ರಕರಣ ಸುದ್ದಿಯಾಗದೆ ಇರುವುದರಿಂದ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು