7:16 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಕೃತ್ಯ : ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ದುರುಳರು

13/09/2021, 14:58

ತೆಲಂಗಾಣ

ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸಾಯಿದ ಬಾದ್‌ನ ಸಿಂಗರೇನಿ ಕಾಲನಿಯಲ್ಲಿ ನಡೆದಿದೆ.

ಪುಟ್ಟ ಮಗುವಿನ ಮುಗ್ಧತೆಗೂ ಕರಗದ ದುರುಳರ ವಿಕೃತ ಮನಸ್ಸು ಈ ಕೃತ್ಯವನ್ನು ಗೈದಿದೆ. ಭಾರತದಲ್ಲಿ ಸತತವಾಗಿ ಈ ರೀತಿಯ ಪ್ರಕರಣಗಳು ಪ್ರತಿದಿನವೂ ಕೇಳಿ ಬರುತ್ತಿದ್ದು, ಜನರು ಹಾಗೂ ಆಡಳಿತ ವರ್ಗದಲ್ಲಿರುವ ದುರುಳರು ದಿವ್ಯ ಮೌನವನ್ನು ವಹಿಸಿದ್ದಾರೆ.

ಎಳೆಯ ಮಗುವೊ ಇಳಿಯ ಪ್ರಾಯದ ಹೆಂಗಸೊ ಎಂದು ನೋಡದೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ದೇಶದ ಆಂತರಿಕ ಸುವ್ಯವಸ್ಥೆಯನ್ನೆ ಪ್ರಶ್ನೆ ಮಾಡುತ್ತಿದೆ.

ದೇಶದ ಯಾವುದೇ ಮುಖ್ಯವಾಹಿನಿಯಲ್ಲಿರುವ ಮಾಧ್ಯಮಗಳಲ್ಲಿ ಈ ಪ್ರಕರಣ ಸುದ್ದಿಯಾಗದೆ ಇರುವುದರಿಂದ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು