4:52 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಸಮಾನ ಹಗಲು- ರಾತ್ರಿ: 21ಕ್ಕೆ ಪಿಲಿಕುಳದಲ್ಲಿ ಖಗೋಳ ಶಾಸ್ತ್ರದ ಚಟುವಟಿಕೆಗಳು: ಆಸಕ್ತರಿಗೆ ಮುಕ್ತ ಅವಕಾಶ

18/03/2023, 11:28

ಮಂಗಳೂರು(reporterkarnataka.com): ಮಾರ್ಚ್ 21 ಹಾಗೂ ಸೆಪ್ಟಂಬರ್ 23 ಹಗಲು ಹಾಗೂ ರಾತ್ರಿಗಳ ಹೆಚ್ಚು ಕಡಿಮೆ ಸಮನಾಗಿರುತ್ತದೆ. ಈ ದಿನ ಸೂರ್ಯನ ಕಿರಣಗಳು ಭೂಮಿಯ ಭ್ರಮಣದ ಅಕ್ಷಕ್ಕೆ ಲಂಬವಾಗಿ ಬೀಳುತ್ತವೆ. ಇತರ ಅಕ್ಷಾಂಶಗಳಲ್ಲಿ ಸೂರ್ಯನ ಕಿರಣಗಳು ಓರೆಯಾಗಿ ಬೀಳುತ್ತವೆ. ಆ ದಿನದಂದು ಮಾತ್ರ ಸೂರ್ಯನ ಕಿರಣಗಳ ಓರೆಕೋನವು ಆ ಸ್ಥಳದ ಅಕ್ಷಾಂಶಕ್ಕೆ ಸಮಾನವಾಗಿರುತ್ತದೆ.

ಈ ಕಾರಣ ಪಿಳಕುಳ ಪ್ರದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ ಮಾರ್ಚ 21 ರಂದು ಬೆಳಗ್ಗೆ 10.30 ರಿಂದ ಈ ದಿನದ ಹಗಲಿನಲ್ಲಿ ಖಗೋಳಶಾಸ್ತ್ರದ ಚಟುವಟಿಕೆಗಳನ್ನು ಮಾಡಲಾಗುವುದು. ಆಸಕ್ತರು
ಜಗನ್ನಾಥ(9481245137) ವಿಘ್ನೇಶ್ ಭಟ್ (9164571280) ಅವರನ್ನು ಸಂಪರ್ಕಿಸಿ
ಚಟುವಟಿಕೆಯಲ್ಲಿ ಭಾಗವಹಿಸಲು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು