4:02 PM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಸಮಾನ ಹಗಲು- ರಾತ್ರಿ: 21ಕ್ಕೆ ಪಿಲಿಕುಳದಲ್ಲಿ ಖಗೋಳ ಶಾಸ್ತ್ರದ ಚಟುವಟಿಕೆಗಳು: ಆಸಕ್ತರಿಗೆ ಮುಕ್ತ ಅವಕಾಶ

18/03/2023, 11:28

ಮಂಗಳೂರು(reporterkarnataka.com): ಮಾರ್ಚ್ 21 ಹಾಗೂ ಸೆಪ್ಟಂಬರ್ 23 ಹಗಲು ಹಾಗೂ ರಾತ್ರಿಗಳ ಹೆಚ್ಚು ಕಡಿಮೆ ಸಮನಾಗಿರುತ್ತದೆ. ಈ ದಿನ ಸೂರ್ಯನ ಕಿರಣಗಳು ಭೂಮಿಯ ಭ್ರಮಣದ ಅಕ್ಷಕ್ಕೆ ಲಂಬವಾಗಿ ಬೀಳುತ್ತವೆ. ಇತರ ಅಕ್ಷಾಂಶಗಳಲ್ಲಿ ಸೂರ್ಯನ ಕಿರಣಗಳು ಓರೆಯಾಗಿ ಬೀಳುತ್ತವೆ. ಆ ದಿನದಂದು ಮಾತ್ರ ಸೂರ್ಯನ ಕಿರಣಗಳ ಓರೆಕೋನವು ಆ ಸ್ಥಳದ ಅಕ್ಷಾಂಶಕ್ಕೆ ಸಮಾನವಾಗಿರುತ್ತದೆ.

ಈ ಕಾರಣ ಪಿಳಕುಳ ಪ್ರದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ ಮಾರ್ಚ 21 ರಂದು ಬೆಳಗ್ಗೆ 10.30 ರಿಂದ ಈ ದಿನದ ಹಗಲಿನಲ್ಲಿ ಖಗೋಳಶಾಸ್ತ್ರದ ಚಟುವಟಿಕೆಗಳನ್ನು ಮಾಡಲಾಗುವುದು. ಆಸಕ್ತರು
ಜಗನ್ನಾಥ(9481245137) ವಿಘ್ನೇಶ್ ಭಟ್ (9164571280) ಅವರನ್ನು ಸಂಪರ್ಕಿಸಿ
ಚಟುವಟಿಕೆಯಲ್ಲಿ ಭಾಗವಹಿಸಲು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು