5:07 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದಿದ್ದರೆ ಶಿಸ್ತು ಕ್ರಮ: ಸರಕಾರಿ ಸಿಬ್ಬಂದಿಗಳಿಗೆ ಖಡಕ್ ಆದೇಶ

25/07/2022, 23:43

ಬೆಂಗಳೂರು(reporterkarnataka.com): ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ ನೌಕರರ ವಿರುದ್ಧ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಶಿಸ್ತು ಕ್ರಮ ಕೈಗೊಳ್ಳಲು ಖಡಕ್ ಆದೇಶ ಹೊರಡಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ‘ಸರ್ಕಾರಿ ನೌಕರರ ಕಚೇರಿಗೆ ನಿಗದಿತ ಅವಧಿಗೆ ಅಂದರೆ ಬೆಳಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು.

ಕಚೇರಿ ಅವಧಿ ಪೂರ್ಣವಾಗುವವರೆಗೆ ನಿಗದಿತ ಸ್ಥಾನದಲ್ಲಿರಬೇಕು. ಇನ್ನು ಕಚೇರಿಯ ಕೆಲಸದ ಮೇಲೆ ತೆರಳಿದ್ರೆ, ಅದಕ್ಕೆ ಕಾರಣವೇನು ಅನ್ನೋದನ್ನ ನಮೂದಿಸಿ ಅಧಿಕಾರಿಗಳು ಪೂರ್ವಾನುಮತಿ ಪಡೆದುಕೊಳ್ಳಬೇಕು’.

ಈ ನೌಕಕರು ತಡವಾಗಿ ಬಂದರೇ, ಕಚೇರಿಯಲ್ಲಿ ಸ್ವಸ್ಥಾನದಲ್ಲಿ ಇಲ್ಲದಿದ್ದರೆ, ಮೇಲಧಿಕಾರಿಗಳ ಅನುಮತಿ ಪಡೆಯದಿದ್ದರೆ ನೌಕರರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು