4:31 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಸಮಗ್ರ ಕೃಷಿ ಅಭಿಯಾನ ರಥಕ್ಕೆ ಶಾಸಕ ಸುರೇಶ್ ಗೌಡ ಚಾಲನೆ: ರೈತರಿಗೆ ಸಿಗಲಿದೆ ಮಾಹಿತಿ

27/07/2021, 14:54

ದೇವಲಾಪುರ ಜಗದೀಶ್  ನಾಗಮಂಗಲ ಮಂಡ್ಯ

info.reporterkarnataka@gmail.com 

ಮುಂಗಾರು ಹಂಗಾಮಿನ ಮಳೆಗಾಲದಲ್ಲಿ ರೈತರಿಗೆ ಅನುಕೂಲ ದೊರೆಯುವ ಸಮಗ್ರ ಮಾಹಿತಿಯುಳ್ಳ ಎಲ್ಲಾ ಹೋಬಳಿಗಳಲ್ಲಿ ಸಂಚರಿಸಲಿರುವ ಕೃಷಿ ರಥಕ್ಕೆ ಶಾಸಕ ಸುರೇಶ್ ಗೌಡ ಚಾಲನೆ ನೀಡಿದರು.

ಅವರು ನಾಗಮಂಗಲದ ಮಿನಿವಿಧಾನಸೌಧ ಎದುರು ಕೃಷಿ ಹಾಗೂ ಕೃಷಿ ಸಂಬಂಧಿತ ಬೇಸಾಯ ಇಲಾಖೆಗಳ ಸಮನ್ವಯದೊಂದಿಗೆ ಆಯೋಜನೆ ಗೊಂಡ ಸಮಗ್ರ ಕೃಷಿ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಗ್ರ ಕೃಷಿ ಅಭಿಯಾನದ ರಥವು ತಾಲೂಕಿನೆಲ್ಲೆಡೆ ಸಂಚರಿಸಿ ರೈತರಿಗೆ ಅನುಕೂಲವಾಗುವ ಮಾಹಿತಿಯನ್ನೊಳಗೊಂಡ ಹಾಗೂ ಬೇಸಾಯ ಪದ್ಧತಿ ಅಳವಡಿಸುವ ಪ್ರಚಾರದೊಂದಿಗೆ ಸಾಗಲಿದೆ ಎಂದರು.

ಇದೇ ವೇಳೆಯಲ್ಲಿ ಶಾಸಕರು ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿದರು. ಸಹಾಯಕ ಕೃಷಿ ಅಧಿಕಾರಿಯಾದ ಜಯರಾಮ್ ಹಾಗೂ  ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಂಜುನಾಥಗೌಡ ಹಾಗೂ ಕೃಷಿ ಇಲಾಖೆ ಸಿಬ್ಬಂದಿ ಯುವರಾಜ್ ಹಾಗೂ ರೈತರು ಅನೇಕ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು