12:50 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಸಮಗ್ರ ಕೃಷಿ ಅಭಿಯಾನ ರಥಕ್ಕೆ ಶಾಸಕ ಸುರೇಶ್ ಗೌಡ ಚಾಲನೆ: ರೈತರಿಗೆ ಸಿಗಲಿದೆ ಮಾಹಿತಿ

27/07/2021, 14:54

ದೇವಲಾಪುರ ಜಗದೀಶ್  ನಾಗಮಂಗಲ ಮಂಡ್ಯ

info.reporterkarnataka@gmail.com 

ಮುಂಗಾರು ಹಂಗಾಮಿನ ಮಳೆಗಾಲದಲ್ಲಿ ರೈತರಿಗೆ ಅನುಕೂಲ ದೊರೆಯುವ ಸಮಗ್ರ ಮಾಹಿತಿಯುಳ್ಳ ಎಲ್ಲಾ ಹೋಬಳಿಗಳಲ್ಲಿ ಸಂಚರಿಸಲಿರುವ ಕೃಷಿ ರಥಕ್ಕೆ ಶಾಸಕ ಸುರೇಶ್ ಗೌಡ ಚಾಲನೆ ನೀಡಿದರು.

ಅವರು ನಾಗಮಂಗಲದ ಮಿನಿವಿಧಾನಸೌಧ ಎದುರು ಕೃಷಿ ಹಾಗೂ ಕೃಷಿ ಸಂಬಂಧಿತ ಬೇಸಾಯ ಇಲಾಖೆಗಳ ಸಮನ್ವಯದೊಂದಿಗೆ ಆಯೋಜನೆ ಗೊಂಡ ಸಮಗ್ರ ಕೃಷಿ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಗ್ರ ಕೃಷಿ ಅಭಿಯಾನದ ರಥವು ತಾಲೂಕಿನೆಲ್ಲೆಡೆ ಸಂಚರಿಸಿ ರೈತರಿಗೆ ಅನುಕೂಲವಾಗುವ ಮಾಹಿತಿಯನ್ನೊಳಗೊಂಡ ಹಾಗೂ ಬೇಸಾಯ ಪದ್ಧತಿ ಅಳವಡಿಸುವ ಪ್ರಚಾರದೊಂದಿಗೆ ಸಾಗಲಿದೆ ಎಂದರು.

ಇದೇ ವೇಳೆಯಲ್ಲಿ ಶಾಸಕರು ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿದರು. ಸಹಾಯಕ ಕೃಷಿ ಅಧಿಕಾರಿಯಾದ ಜಯರಾಮ್ ಹಾಗೂ  ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಂಜುನಾಥಗೌಡ ಹಾಗೂ ಕೃಷಿ ಇಲಾಖೆ ಸಿಬ್ಬಂದಿ ಯುವರಾಜ್ ಹಾಗೂ ರೈತರು ಅನೇಕ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು