2:01 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಸಮಗ್ರ ಕೃಷಿ ಅಭಿಯಾನ ರಥಕ್ಕೆ ಶಾಸಕ ಸುರೇಶ್ ಗೌಡ ಚಾಲನೆ: ರೈತರಿಗೆ ಸಿಗಲಿದೆ ಮಾಹಿತಿ

27/07/2021, 14:54

ದೇವಲಾಪುರ ಜಗದೀಶ್  ನಾಗಮಂಗಲ ಮಂಡ್ಯ

info.reporterkarnataka@gmail.com 

ಮುಂಗಾರು ಹಂಗಾಮಿನ ಮಳೆಗಾಲದಲ್ಲಿ ರೈತರಿಗೆ ಅನುಕೂಲ ದೊರೆಯುವ ಸಮಗ್ರ ಮಾಹಿತಿಯುಳ್ಳ ಎಲ್ಲಾ ಹೋಬಳಿಗಳಲ್ಲಿ ಸಂಚರಿಸಲಿರುವ ಕೃಷಿ ರಥಕ್ಕೆ ಶಾಸಕ ಸುರೇಶ್ ಗೌಡ ಚಾಲನೆ ನೀಡಿದರು.

ಅವರು ನಾಗಮಂಗಲದ ಮಿನಿವಿಧಾನಸೌಧ ಎದುರು ಕೃಷಿ ಹಾಗೂ ಕೃಷಿ ಸಂಬಂಧಿತ ಬೇಸಾಯ ಇಲಾಖೆಗಳ ಸಮನ್ವಯದೊಂದಿಗೆ ಆಯೋಜನೆ ಗೊಂಡ ಸಮಗ್ರ ಕೃಷಿ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಗ್ರ ಕೃಷಿ ಅಭಿಯಾನದ ರಥವು ತಾಲೂಕಿನೆಲ್ಲೆಡೆ ಸಂಚರಿಸಿ ರೈತರಿಗೆ ಅನುಕೂಲವಾಗುವ ಮಾಹಿತಿಯನ್ನೊಳಗೊಂಡ ಹಾಗೂ ಬೇಸಾಯ ಪದ್ಧತಿ ಅಳವಡಿಸುವ ಪ್ರಚಾರದೊಂದಿಗೆ ಸಾಗಲಿದೆ ಎಂದರು.

ಇದೇ ವೇಳೆಯಲ್ಲಿ ಶಾಸಕರು ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿದರು. ಸಹಾಯಕ ಕೃಷಿ ಅಧಿಕಾರಿಯಾದ ಜಯರಾಮ್ ಹಾಗೂ  ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಂಜುನಾಥಗೌಡ ಹಾಗೂ ಕೃಷಿ ಇಲಾಖೆ ಸಿಬ್ಬಂದಿ ಯುವರಾಜ್ ಹಾಗೂ ರೈತರು ಅನೇಕ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು