1:48 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಂಪಾಜೆ: ಟಯರ್ ಸ್ಫೋಟಗೊಂಡು ಹೊಳೆಗೆ ಉರುಳಿದ ಬಸ್; 4 ಮಂದಿ ಗಂಭೀರ, ಹಲವರಿಗೆ ಗಾಯ

18/03/2022, 00:58

ಸುಳ್ಯ(reporterkarnataka.com): ಮಾಣಿ – ಮೈಸೂರು ರಾಷ್ಟೀಯ ಹೆದ್ದಾರಿಯ ಸಂಪಾಜೆ ಗಡಿಕಲ್ಲು ಬಳಿ ಎದುರಿನ ಚಕ್ರ ಸ್ಫೋಟಗೊಂಡು ಸರಕಾರಿ ಬಸ್ಸೊಂದು ರಸ್ತೆ ಬದಿಯ ಹೊಳೆಗೆ ಉರುಳಿದ ಪರಿಣಾಮ ಬಸ್ಸಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು 30ಕ್ಕೂ ಹೆಚ್ಚು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ.

ಧರ್ಮಸ್ಥಳದಿಂದ – ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ಟಯರ್ ಸ್ಪೋಟಗೊಂಡು ರಸ್ತೆಯಿಂದ ಹೊಳೆಗೆ ಬಸ್ ಪಲ್ಟಿಯಾಗಿದೆ.

ಘಟನೆಯಲ್ಲಿ ಚಾಲಕ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಉಳಿದ ಪ್ರಯಾಣಿಕರಿಗೂ ಗಾಯಗಳಾಗಿವೆ.

ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು