10:47 AM Monday24 - August 2026
ಬ್ರೇಕಿಂಗ್ ನ್ಯೂಸ್
ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು

ಇತ್ತೀಚಿನ ಸುದ್ದಿ

ಸಂಪಾಜೆ: ಕೆಎಸ್ಸಾರ್ಟಿಸಿ ಬಸ್ಸಿನ ಟೈಯರ್ ನಲ್ಲಿ ಆಕಸ್ಮಿಕ ಬೆಂಕಿ; ಅಪಾಯದಿಂದ ಪಾರು

12/11/2025, 21:40

ಸುಳ್ಯ(reporterkarnataka.com): ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನ ಹಿಂಬದಿಯ ಚಕ್ರದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕ ಮೂಡಿಸಿದ ಘಟನೆ ನಡೆದಿದೆ. ಮಡಿಕೇರಿಯಿಂದ ಬಸ್ ಹೋರಾಟಗಿದ್ದ ಸಂದರ್ಭದಿಂದಲೇ ಬಸ್ ನಲ್ಲಿ ಪ್ರಯಾಣಿಕರಿಗೆ ಸುಟ್ಟ ವಾಸನೆ ಬರುತ್ತಿದ್ದು, ಈ ಬಗ್ಗೆ ಚಾಲಕ ಹಾಗೂ ನಿರ್ವಾಹಕರಿಗೆ ತಿಳಿಸಿದ್ದಾರೆ, ಆದರೆ ಇದಕ್ಕೆ ಕ್ಯಾರೇ ಅನ್ನದ ಚಾಲಕ ಸಂಪಾಜೆ ತಲುಪುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿ ಉಂಟು ಮಾಡಿದ್ದು ಪ್ರಯಾಣಿಕರು ಬಸ್ ನಿಂದ ಇಳಿದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು. ಮತ್ತೆ ಸ್ವತಃ ಪ್ರಯಾಣಿಕರು ಬೆಂಕಿ ನಂದಿಸಲು ಮುಂದಾದರು. ಸದ್ಯ ಪ್ರಯಾಣಿಕರಿಗೆ ಬದಲಿ ಬಸ್ ವ್ಯವಸ್ಥೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು