9:58 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸಂಪಾಜೆ: ಕೆಎಸ್ಸಾರ್ಟಿಸಿ ಬಸ್ಸಿನ ಟೈಯರ್ ನಲ್ಲಿ ಆಕಸ್ಮಿಕ ಬೆಂಕಿ; ಅಪಾಯದಿಂದ ಪಾರು

12/11/2025, 21:40

ಸುಳ್ಯ(reporterkarnataka.com): ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನ ಹಿಂಬದಿಯ ಚಕ್ರದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕ ಮೂಡಿಸಿದ ಘಟನೆ ನಡೆದಿದೆ. ಮಡಿಕೇರಿಯಿಂದ ಬಸ್ ಹೋರಾಟಗಿದ್ದ ಸಂದರ್ಭದಿಂದಲೇ ಬಸ್ ನಲ್ಲಿ ಪ್ರಯಾಣಿಕರಿಗೆ ಸುಟ್ಟ ವಾಸನೆ ಬರುತ್ತಿದ್ದು, ಈ ಬಗ್ಗೆ ಚಾಲಕ ಹಾಗೂ ನಿರ್ವಾಹಕರಿಗೆ ತಿಳಿಸಿದ್ದಾರೆ, ಆದರೆ ಇದಕ್ಕೆ ಕ್ಯಾರೇ ಅನ್ನದ ಚಾಲಕ ಸಂಪಾಜೆ ತಲುಪುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿ ಉಂಟು ಮಾಡಿದ್ದು ಪ್ರಯಾಣಿಕರು ಬಸ್ ನಿಂದ ಇಳಿದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು. ಮತ್ತೆ ಸ್ವತಃ ಪ್ರಯಾಣಿಕರು ಬೆಂಕಿ ನಂದಿಸಲು ಮುಂದಾದರು. ಸದ್ಯ ಪ್ರಯಾಣಿಕರಿಗೆ ಬದಲಿ ಬಸ್ ವ್ಯವಸ್ಥೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು