5:23 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಸಂಪುಟ ಪುನಾರಚನೆಗೆ ಯಾವುದೇ ಪಟ್ಟಿ ಸಿದ್ಧವಾಗಿಲ್ಲ, ನಾನು ಯಾವುದೇ ಹೆಸರುಗಳನ್ನು ಅಮಿತ್ ಷಾಗೆ ಕೊಟ್ಟಿಲ್ಲ: ಸಿಎಂ 

11/05/2022, 17:41

ಹೊಸದಿಲ್ಲಿ(reporterkarnataka.com): ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಜತೆ ಚರ್ಚೆ ಮಾಡುವುದಾಗಿ ಗೃಹ ಸಚಿವ ಅಮಿತ್ ಷಾ ತಿಳಿಸಿದ್ದಾರೆ. ಸಂಪುಟ ಪುನಾರಚನೆಗೆ ಯಾವುದೇ ಪಟ್ಟಿ ಸಿದ್ಧವಾಗಿಲ್ಲ. ನಾನು ಯಾವುದೇ ಹೆಸರುಗಳನ್ನು ಅಮಿತ್ ಷಾ ಅವರಿಗೆ ಕೊಟ್ಟಿಲ್ಲ.ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯ ರಾಜಕೀಯದ ಸ್ಥಿತಿಗತಿ ಆಧರಿಸಿ ಬದಲಾವಣೆ ಆಗಬಹುದು ಎಂದಷ್ಟೇ ಹೇಳಿದರು.

ಸಂಪುಟ ವಿಸ್ತರಣೆಯೋ, ಪುನರಚನೆಯೋ ಎನ್ನುವ ಬಗ್ಗೆ ಚರ್ಚೆಯಾಗಿದೆ. ನಿನ್ನೆಯ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. 2-3
ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಷಾ ಅವರು ಸಚಿವ ಸಂಪುಟ ವಿಸ್ತರಣೆ ಮತ್ತು ಪುನರ್ ರಚನೆ ಸಂಬಂಧ ದೆಹಲಿಯಲ್ಲಿ ಚರ್ಚೆ ಮಾಡೋಣ ಎಂದಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು