4:00 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನಾಗರಬೆಂಚಿ: ಕನಕಮೂರ್ತಿ ಅನಾವರಣ; ಸಾಮೂಹಿಕ ವಿವಾಹ ವೈಭವ

05/12/2021, 18:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ನಾಗರಬೆಂಚಿ ಗ್ರಾಮದಲ್ಲಿ ನೂತನ ಕನಕ ಮೂರ್ತಿಯ ಅನಾವರಣ ಮತ್ತು ಸಾಮೂಹಿಕ ವಿವಾಹ, ಧಾರ್ಮಿಕ ಸಭೆ ಕಾರ್ಯಕ್ರಮ ಜರಗಿತು. 

ಮಸ್ಕಿಯ ಷಟಸ್ಥಲ ಬ್ರಹ್ಮ ಹೊರ ರುದ್ರಮುನಿ ಶಿವಾಚಾರ್ಯರು, ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಕನಕ ಮೂರ್ತಿ ಪ್ರತಿಷ್ಠಾಪನ ಮಾಡುವುದರ ಜತೆಗೆ ಸಾಮೂಹಿಕ ವಿವಾಹಕ್ಕೆ ಹೊಸ ಜೀವನಕ್ಕೆ ಕಾಲಿಡುತ್ತಿರುವ 11 ಜೋಡಿ ದಂಪತಿಗಳಿಗೆ ಶುಭ ಹಾರೈಸಿದರು.

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ ಮಸ್ಕಿಯ ವರ ರುದ್ರಮುನಿ ಶಿವಾಚಾರ್ಯರು, ಸರ್ವಧರ್ಮದವರು ಸೇರಿ ಒಳ್ಳೆಯ ಕಾರ್ಯಕ್ರಮ ಮಾಡುತ್ತಿರುವುದು ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮವು ಅತ್ಯಂತ ಪುಣ್ಯದ ಕೆಲಸ ಎಂದು ಹೇಳಿದರು.

 ಪ್ರತಿಯೊಬ್ಬ ಇಂತಹ ಕಾರ್ಯಕ್ರಮಗಳನ್ನು ಮಾಡುವುದರಿಂದ ಮನಸ್ಸಿಗೆ ಮತ್ತು ಜೀವನ ನೆಮ್ಮದಿ ಸಿಗುತ್ತದೆ. ಇಂತಹ ಕಾರ್ಯಕ್ರಮಗಳು ಮಾಡುವುದರಿಂದ ಪುಣ್ಯದ ಕೆಲಸ ಬರುತ್ತದೆ ಎಂದು ನುಡಿದರು.

ನ್ಯಾಯವಾದಿ ಗುಡಿಹಾಳ ನಿರುಪಾದೆಪ್ಪ, ಮಾಜಿ ಸಂಸದ ಕೆ. ವಿರುಪಾಕ್ಷಪ್ಪ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು