1:38 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಂಚಾರಿ ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಸಹಾಯ ಘಟಕ ಉದ್ಘಾಟನೆ 

03/06/2021, 16:51

ಸಿಂಧನೂರು(reporterkarnataka news): ರಾಯಚೂರು ಜಿಲ್ಲಾಡಳಿತ, ಈ.ಕ.ರ.ಸಾ. ಸಂಸ್ಥೆ, ರಾಯಚೂರು ವಿಭಾಗ ಹಾಗೂ ಕೊಪ್ಪಳ ಸಂಸತ್ ಸದಸ್ಯರ ಅಭಿವೃದ್ದಿ ನಿಧಿಯ ಸಹಯೋಗದಲ್ಲಿ ಸಂಚಾರಿ ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಸಹಾಯ ಘಟಕ ಉದ್ಘಾಟನೆ ನಡೆಸಲಾಯಿತು.

ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹಾಗೂ ಸಂಸದರ ಸಂಗಣ್ಣ ಕರಡಿ ಚಾಲನೆ ನೀಡಿದರು.

ಶಾಸಕ ವೆಂಕಟರಾವ್ ನಾಡಗೌಡ ನೇತೃತ್ವದಲ್ಲಿ ಸಿಂಧನೂರು ಆಸ್ಪತ್ರೆಗೆ ಸಂಚಾರಿ  ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಅಂಬುಲೆನ್ಸ್ ಒದಗಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು