8:43 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸಂಚಾರಿ ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಸಹಾಯ ಘಟಕ ಉದ್ಘಾಟನೆ 

03/06/2021, 16:51

ಸಿಂಧನೂರು(reporterkarnataka news): ರಾಯಚೂರು ಜಿಲ್ಲಾಡಳಿತ, ಈ.ಕ.ರ.ಸಾ. ಸಂಸ್ಥೆ, ರಾಯಚೂರು ವಿಭಾಗ ಹಾಗೂ ಕೊಪ್ಪಳ ಸಂಸತ್ ಸದಸ್ಯರ ಅಭಿವೃದ್ದಿ ನಿಧಿಯ ಸಹಯೋಗದಲ್ಲಿ ಸಂಚಾರಿ ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಸಹಾಯ ಘಟಕ ಉದ್ಘಾಟನೆ ನಡೆಸಲಾಯಿತು.

ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹಾಗೂ ಸಂಸದರ ಸಂಗಣ್ಣ ಕರಡಿ ಚಾಲನೆ ನೀಡಿದರು.

ಶಾಸಕ ವೆಂಕಟರಾವ್ ನಾಡಗೌಡ ನೇತೃತ್ವದಲ್ಲಿ ಸಿಂಧನೂರು ಆಸ್ಪತ್ರೆಗೆ ಸಂಚಾರಿ  ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಅಂಬುಲೆನ್ಸ್ ಒದಗಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು