3:22 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Breaking | ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ; ನಟಿ, ಆ್ಯಂಕರ್ ಅನುಶ್ರೀ ಸಂಕಷ್ಟದಲ್ಲಿ ; ಮಂಗಳೂರು ಸಿಸಿಬಿ ಚಾರ್ಜ್ ಶೀಟ್ ನಲ್ಲಿ ಹೆಸರು ಉಲ್ಲೇಖ? 

08/09/2021, 10:49

ಮಂಗಳೂರು(reporterkarnataka news): ಸ್ಯಾಂಡಲ್ ವುಡ್ ನಲ್ಲಿ ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ನಟಿ, ಆ್ಯಂಕಲ್ ಅನುಶ್ರೀ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎನ್ನಲಾಗಿದೆ.

ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಬಂಧಿತ ಡ್ಯಾನ್ಸರ್ ಕಿಶೋರ್ ಶೆಟ್ಟಿ ವಿಚಾರಣೆ ವೇಳೆ ನೀಡಿದ ಹೇಳಿಕೆ ಮತ್ತು ನಂತರ ಅನುಶ್ರೀ ಅವರನ್ನು ವಿಚಾರಣೆಗೊಳಪಡಿಸಿದಾಗ ಬಹಿರಂಗಗೊಂಡ ವಿವರದ ಹಿನ್ನೆಲೆಯಲ್ಲಿ ಅನುಶ್ರೀ ವಿರುದ್ಧ ಮಂಗಳೂರು ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು ಸಿಸಿಬಿ ಪೊಲೀಸರು ಡ್ಯಾನ್ಸರ್ ಕಿಶೋರ್ ಶೆಟ್ಟಿ ಅವರನ್ನು ಈ ಹಿಂದೆ ಬಂಧಿಸಿದ್ಸರು. ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಕಿಶೋರ್ ಶೆಟ್ಟಿ ಅವರನ್ನು A2 ಆರೋಪಿ ಎಂದು ಪರಿಗಣಿಸಲಾಗಿದೆ.

……

ಇತ್ತೀಚಿನ ಸುದ್ದಿ

ಜಾಹೀರಾತು