9:45 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಸಂಡೂರು: ರಾಜ್ಯ ರೈತ ಸಂಘದ ತಾಲೂಕು ಘಟಕ ಅಸ್ತಿತ್ವಕ್ಕೆ; ಅಧ್ಯಕ್ಷ ಮೇಟಿ ಚಂದ್ರಶೇಖರ್  

05/02/2022, 20:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕ ರಾಜ್ಯ ಹಾಗೂ ಜಿಲ್ಲಾ ಪ್ರಮುಖರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಪದಾಧಿಕಾರಿಗಳ ಆಯ್ಕೆ ಜರುಗಿತು. ಗೌರವಾಧ್ಯಕ್ಷ ಸಯ್ಯದ್ ಸಾಬ್, ಅಧ್ಯಕ್ಷ ಮೇಟಿ ಚಂದ್ರಶೇಖರ, ಕಾರ್ಯಧ್ಯಕ್ಷರಾಗಿ ಉಪಾಧ್ಯಕ್ಷರು ಕಜ್ಜೀರಪ್ಪ ಹಾಗೂ ಧರ್ಮಾಪುರ ಕಾರ್ತೀಕ, ಪ್ರಧಾನ ಕಾರ್ಯದರ್ಶಿಯಾಗಿ ದೊಡ್ಡಮಲ್ಲಯ್ಯ, ಉಪಾಧ್ಯಕ್ಷರಾಗಿ ಸಯದ್ ಸಾಬ್, ದೇವೇಂದ್ರಪ್ಪ, ಪ್ರವೀಣ, ಶಿವಕುಮಾರ, ಪ್ರವೀಣ ಸ್ವಾಮಿ, ಸಹ ಕಾರ್ಯದರ್ಶಿಗಳಾಗಿ ಬಾಬಯ್ಯ, ಭೀಮ ರೆಡ್ಡಿ, ಲೋಕೇಶ ರೆಡ್ಡಿ, ಪಂಪಾಪತಿ, ಸಂಚಾಲಕರಾಗಿ ಬದ್ರಿನಾಥ, ಕುಮಾರಸ್ವಾಮಿ, ರೇವಣ್ಣ, ಉಮೇಶ. ಸಲಹಾ ಸಮಿತಿಯ ಸದಸ್ಯರಾಗಿ ಮರಿಚಿತ್ತಪ್ಪ, ವೀರೇಶಪ್ಪ, ಬಸವರಾಜ, ಉಜ್ಜಿನಪ್ಪ, ಯರ್ರಿಸ್ವಾಮಿ ರೆಡ್ಡಿ ನೇಮಕವಾಗಿದ್ದಾರೆ. 

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಬಿ.ಗೋಣಿ ಬಸಪ್ಪ, ವಿಜಯನಗರ ಜಿಲ್ಲಾಧ್ಯಕ್ಷ ಬಿ.ಸಿದ್ದನಗೌಡ, ಬಳ್ಳಾರಿ ಜಿಲ್ಲಾಧ್ಯಕ್ಷ ಎಂ.ಎಲ್.ಕೆ.ನಾಯ್ಡು, ಜಿಲ್ಲಾ ಮುಖಂಡರಾದ ಎಂ.ಈಶ್ವರಪ್ಪ, ಎಂ.ಬಸವರಾಜ,ವಿ.ನಾಗರಾಜ,ಮಾರೆಣ್ಣ,ಉಜ್ಜಿಯ್ಯ,ವಿರುಪಾಕ್ಷ,ಪ್ರಕಾಶ,ಗಂಗಾಧರ ಮುಂತಾದ ಮುಖಂಡರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು